Webdunia - Bharat's app for daily news and videos

Install App

ಶಾಸಕ ಗಣೇಶ್ ಹಾಗೂ ಆನಂದ್ ಸಿಂಗ್ ರಾಜಿ ಸಂಧಾನದ ಬಗ್ಗೆ ನನ್ನ ಬಳಿ ಕೇಳಬೇಡಿ ಎಂದ ಡಿಸಿಎಂ ಪರಮೇಶ್ವರ್

Webdunia
ಗುರುವಾರ, 21 ಫೆಬ್ರವರಿ 2019 (08:20 IST)
ಬೆಂಗಳೂರು : ಕಂಪ್ಲಿ ಶಾಸಕ ಗಣೇಶ್ ಹಾಗೂ ಆನಂದ್ ಸಿಂಗ್ ಅವರ ನಡುವೆ ರಾಜಿ ಸಂಧಾನದ ಬಗ್ಗೆ ಕೆಪಿಸಿಸಿ ಮಾಜಿ ಅಧ್ಯಕ್ಷನಾದ  ನನ್ನ ಬಳಿ ಏನ್ ಕೇಳ್ತೀರಾ ಎಂದು ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಮಾಧ್ಯಮದವರನ್ನು ಪ್ರಶ್ನಿಸಿದ್ದಾರೆ.


ಶಾಸಕ ಆನಂದ್ ಸಿಂಗ್ ಅವರ ಮೇಲೆ ಹಲ್ಲೆ ನಡೆಸಿ ಪೊಲೀಸರ ಕಣ್ಣು ತಪ್ಪಿಸಿ ಓಡಾಡುತ್ತಿದ್ದ ಕಂಪ್ಲಿ ಶಾಸಕ ಗಣೇಶ್  ಅವರು ಬರೋಬ್ಬರಿ ಒಂದು ತಿಂಗಳ ನಂತರ ಕೊನೆಗೂ ಗುಜರಾತಿನಲ್ಲಿ ಸಿಕ್ಕಿಬಿದ್ದಿದ್ದಾರೆ.


ಈ ವಿಚಾರವಾಗಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ, ‘ಶಾಸಕರನ್ನು ಬಂಧಿಸಿದ್ದಾರೆ ಎನ್ನುವ ಮಾಹಿತಿ ಗೊತ್ತಾಗಿದೆ. ಆದರೆ ಪಕ್ಷ ಏನು ಕೈಗೊಳ್ಳುತ್ತೆ ಎನ್ನುವುದು ನನಗೆ ಗೊತ್ತಿಲ್ಲ. ನಾನು ಮಾಜಿ ಕೆಪಿಸಿಸಿ ಅಧ್ಯಕ್ಷ ಹಾಗೂ ಮಾಜಿ ಗೃಹ ಸಚಿವ. ಹೀಗಾಗಿ ನೀವು ಕೆಪಿಸಿಸಿ ಹಾಲಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಗೃಹ ಸಚಿವ ಎಂ.ಬಿ.ಪಾಟೀಲ್ ಅವರನ್ನೇ ಕೇಳಬೇಕು’ ಎಂದು ಹೇಳಿದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments