Webdunia - Bharat's app for daily news and videos

Install App

2-3 ದಿನದಲ್ಲೇ ಎಲ್ಲಾ ಜಿಲ್ಲೆಗಳಿಗೂ ಉಸ್ತುವಾರಿ ಸಚಿವರ ನೇಮಕ: ಡಿಸಿಎಂ ಪರಮೇಶ್ವರ್

Webdunia
ಸೋಮವಾರ, 30 ಜುಲೈ 2018 (10:24 IST)
ಬೆಂಗಳೂರು: ಜಿಲ್ಲಾ ಉಸ್ತುವಾರಿ ಸಚಿವರ ನೇಮಕಕ್ಕೆ ಇನ್ನು ಹೆಚ್ಚು ತಡಮಾಡಲ್ಲ. 2-3 ದಿನಗಳಲ್ಲೇ ನೇಮಕವಾದ್ರೂ ಅಚ್ಚರಿಯಿಲ್ಲ ಎಂದು ಡಿಸಿಎಂ ಜಿ ಪರಮೇಶ್ವರ್ ಹೇಳಿದ್ದಾರೆ.
 

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ ಪರಮೇಶ್ವರ್ ಎಲ್ಲಾ ಜಿಲ್ಲೆಗಳಿಗೂ ಉಸ್ತುವಾರಿ ಸಚಿವರ ನೇಮಕ ಮಾಡಲಾಗುವುದು. ಈ ಬಗ್ಗೆ ಸಿಎಂ ಕುಮಾರಸ್ವಾಮಿ ಕೂಡಾ ಮಾತನಾಡಿದ್ದಾರೆ. ಆಗಸ್ಟ್ 15 ರವರೆಗೆ ಉಸ್ತುವಾರಿ ಸಚಿವರ ನೇಮಕ ಮಾಡಲು ಕಾಯುವುದಿಲ್ಲ. ಆದಷ್ಟು ಬೇಗ ನೇಮಕ ನಡೆಯಲಿದೆ ಎಂದು ಅವರು ಹೇಳಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರ ನೇಮಕವಾಗದ ಕಾರಣ ಕೆಲವು ಜಿಲ್ಲೆಗಳಲ್ಲಿ ಅಭಿವೃದ್ಧಿ ಕೆಲಸಗಳು ಕುಂಠಿತವಾಗುತ್ತಿದೆ ಎಂಬ ಆರೋಪಗಳ ಹಿನ್ನಲೆಯಲ್ಲಿ ಸರ್ಕಾರ ಆದಷ್ಟು ಬೇಗ ಉಸ್ತುವಾರಿ ಸಚಿವರ ನೇಮಕಕ್ಕೆ ಮುಂದಾಗಿದೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments