Webdunia - Bharat's app for daily news and videos

Install App

ರಮೇಶ್ ಜಾರಕಿಹೊಳಿ-ಡಿಕೆಶಿ ಫ್ರೆಂಡ್ಸ್, ಅವರಿಬ್ಬರೂ ಮಾತಾಡಿದ್ರೆ ತಪ್ಪೇನು? ಡಿಸಿಎಂ ಪರಮೇಶ್ವರ್

Webdunia
ಸೋಮವಾರ, 22 ಅಕ್ಟೋಬರ್ 2018 (09:46 IST)
ಬೆಳಗಾವಿ: ರಮೇಶ್ ಜಾರಕಿಹೊಳಿ ಹಾಗೂ ಸಚಿವ ಡಿಕೆ ಶಿವಕುಮಾರ್ ಇಬ್ಬರೂ ಸ್ನೇಹಿತರು. ಅವರಿಬ್ಬರೂ ಪರಸ್ಪರ ಮಾತನಾಡಿದರೆ ತಪ್ಪೇನು ಎಂದು ಡಿಸಿಎಂ ಪರಮೇಶ್ವರ್ ಮಾಧ್ಯಮಗಳಿಗೆ ಪ್ರಶ್ನಿಸಿದ್ದಾರೆ.

ಬಳ್ಳಾರಿ ಕಾಂಗ್ರೆಸ್ ನಲ್ಲಿ ಡಿಕೆಶಿ ಹಸ್ತಕ್ಷೇಪ ಕುರಿತು ಜಾರಕಿಹೊಳಿ ಸಹೋದರರ ಅಸಮಾಧಾನದ ಬೆನ್ನಲ್ಲೇ ಡಿಸಿಎಂ ಪರಮೇಶ್ವರ್ ಈ ರೀತಿ ಹೇಳಿಕೆ ನೀಡಿದ್ದಾರೆ. ಇಬ್ಬರೂ ಮಾತನಾಡಿದರೆ ತಪ್ಪೇನು? ಇಬ್ಬರಿಗೂ ಬಹಿರಂಗವಾಗಿ ಹೇಳಿಕೆ ನೀಡದಂತೆ ಸೂಚಿಸುತ್ತೇನೆ ಎಂದಿದ್ದಾರೆ.

ಈ ನಡುವೆ ಈ ಬಾರಿ ಲೋಕಸಭೆ ಉಪಚುನಾವಣೆಯಲ್ಲಿ ನಮ್ಮ ಪಕ್ಷದ ಗೆಲುವು ನಿಶ್ಚಿತ. ಮುಂದಿನ ಲೋಕಸಭೆ ಚುನಾವಣೆಯಲ್ಲೂ ಗೆಲುವು ಸಾಧಿಸಿ ರಾಜ್ಯ ಸಮ್ಮಿಶ್ರ ಸರ್ಕಾರಕ್ಕೆ ಹೆಚ್ಚಿನ ಬಲ ನೀಡಲಿದೆ. ಬಿಜೆಪಿ ಮತ್ತೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರಬಾರದು ಎಂದು ಪರಮೇಶ್ವರ್ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಂತಿಯುತ ಪ್ರತಿಭಟನೆ ನಮ್ಮ ಹಕ್ಕು: ರಾಹುಲ್ ಗಾಂಧಿ

ಮಾಜಿ ಗ್ರಾ.ಪಂ ಅಧ್ಯಕ್ಷ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ರಾಜಗಢ ಭಾರೀ, ಪ್ರವಾಹಕ್ಕೆ ಕೊಚ್ಚಿ ಹೋದ 11ಪ್ರಯಾಣಿಕರಿದ್ದ ವ್ಯಾನ್, 9ಮಂದಿ ಸಾವು

ಸದನ ಸುಗಮವಾಗಿ ನಡೆಯದಿರಲು ಕಾರಣ ಪ್ರಧಾನಿ ಮೋದಿ, ಅಮಿತ್ ಶಾ ಕಾರಣ

ಮಂಗಳೂರಿನ ಈ ಪ್ರದೇಶದಲ್ಲಿ ಹಾರಾಡಲಿದೆ ಅತ್ಯಂತ ಎತ್ತರದ ರಾಷ್ಟ್ರಧ್ವಜ

ಮುಂದಿನ ಸುದ್ದಿ
Show comments