Webdunia - Bharat's app for daily news and videos

Install App

ಸಿಎಂ ಆಗುವ ಬಯಕೆ ಡಿಸಿಎಂ ಪರಮೇಶ್ವರ್ ಗೆ: ಕುಮಾರಸ್ವಾಮಿ ಹೇಳಿದ್ದೇನು ಗೊತ್ತಾ?!

Webdunia
ಭಾನುವಾರ, 18 ನವೆಂಬರ್ 2018 (09:35 IST)
ಬೆಂಗಳೂರು: ಡಿಸಿಎಂ ಪರಮೇಶ್ವರ್ ಗೆ ಮುಖ್ಯಮಂತ್ರಿಯಾಗುವ ಕನಸು ಹುಟ್ಟಿಕೊಂಡಿದೆ. ಇದಕ್ಕೆ ಸಿಎಂ ಕುಮಾರಸ್ವಾಮಿ ಕೊಟ್ಟ ಪರೋಕ್ಷ ಟಾಂಗ್ ಏನು ಗೊತ್ತಾ?

ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ ಪರಮೇಶ್ವರ್ ಒಂದು ವೇಳೆ ಸಿಎಂ ಪಟ್ಟ ಕೊಟ್ಟರೆ ನಿಭಾಯಿಸಲು ಸಿದ್ಧ ಎನ್ನುವ ಮೂಲಕ ಮುಖ್ಯಮಂತ್ರಿಯಾಗುವ ಕನಸು ಹೇಳಿಕೊಂಡಿದ್ದಾರೆ.

ಇದಕ್ಕೆ ಇನ್ನೊಂದು ಕಡೆ ಮಾಧ್ಯಮಗಳಿಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಸಿಎಂ ಕುಮಾರಸ್ವಾಮಿ ‘ನಾನು ಸಿಎಂ ಆಗಿದ್ದೇ ವಿಚಿತ್ರ ಪರಿಸ್ಥಿತಿಯಲ್ಲಿ. ಮುಖ್ಯಮಂತ್ರಿ ಪಟ್ಟ ಯಾವತ್ತೂ ಶಾಶ್ವತ ಅಲ್ಲ’ ಎಂದು ಟಾಂಗ್ ಕೊಟ್ಟಿದ್ದಾರೆ. ಈ ನಡುವೆ ನ.28 ಕ್ಕೆ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂಬ ಸುದ್ದಿಯಿದೆ. ಹೀಗಾಗಿ ಸಚಿವಾಕಾಂಕ್ಷಿಗಳ ಅಸಮಾಧಾನ, ಹೈಡ್ರಾಮಾಗಳಿಗೆ ಮತ್ತೆ ರಾಜ್ಯ ರಾಜಕೀಯ ಸಾಕ್ಷಿಯಾಗುವ ಸಾಧ‍್ಯತೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments