ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ಭೇಟಿ ಮಾಡಲಿರುವ ಡಿಸಿಎಂ ಪರಮೇಶ್ವರ್

Webdunia
ಭಾನುವಾರ, 1 ಜುಲೈ 2018 (11:54 IST)
ಬೆಂಗಳೂರು: ಇಂದು ಸಮನ್ವಯ ಸಮಿತಿ ಸಭೆ ನಡೆಯಲಿರುವ ಹಿನ್ನಲೆಯಲ್ಲಿ ಡಿಸಿಎಂ ಡಾ ಜಿ ಪರಮೇಶ್ವರ್ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ.

ಸಮನ್ವಯ ಸಮಿತಿಯಲ್ಲಿ ತೀರ್ಮಾನವಾದಂತೆ ಕಾಂಗ್ರೆಸ್ ಗೆ 30 ಸ್ಥಾನಗಳ ಹಂಚಿಕೆಯಾಗಬೇಕು. ಈ ಸ್ಥಾನಗಳ ಹಂಚಿಕೆ ಕುರಿತಂತೆ ವೇಣುಗೋಪಾಲ್ ಜತೆ ಡಿಸಿಎಂ ಚರ್ಚಿಸಲಿದ್ದಾರೆ ಎನ್ನಲಾಗಿದೆ.

ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನ, ಸಚಿವ ಸ್ಥಾನಗಳ ಕುರಿತಂತೆ ವೇಣುಗೋಪಾಲ್ ಜತೆ ಚರ್ಚಿಸಿ ಮುಂದೆ ಕೈಗೊಳ್ಳಬೇಕಾದ ತೀರ್ಮಾನಗಳ ಕುರಿತು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಪರಮೇಶ್ವರ್ ಚಿಂತನೆ ನಡೆಸಲಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮದುವೆಯಾದವರು ಹನಿಮೂನ್‍ಗೆ ಒಂದು ಬಾರಿ ವಿದೇಶಕ್ಕೆ ತೆರಳಿದರೆ ರಾಹುಲ್ ಗಾಂಧಿ ಪದೇಪದೇ ಹೊರದೇಶಕ್ಕೆ ಹೋಗುತ್ತಾರೆ

ಕೊತ್ವಾಲ್ ರಾಮಚಂದ್ರ ಅವರ ಶಿಷ್ಯ ಏಡ್ಸ್ ಇಂಜೆಕ್ಷನ್ ತಲಗುಲಿಸಿದ ಮೇಲೆ ಅಶೋಕ್ ಗೆ ಬುದ್ಧಿ ಭ್ರಮಣೆಯಾಗಿದೆ: ಬಿಕೆ ಹರಿಪ್ರಸಾದ್

ರಾತ್ರಿ ಪೂರ್ತಿ ಅನಿಲ ಸೋರಿಕೆ, ಬೆಳಗೆದ್ದು ಲೈಟ್ ಆನ್ ಮಾಡುತ್ತಿದ್ದ ಹಾಗೇ ಆವರಿಸಿದ ಬೆಂಕಿ, ಮುಂದೆ ಆಗಿದ್ದು ಭಾರೀ ಅವಘಡ

ಸಂಸತ್ತಿನ ಮುಂಗಾರು ಅಧಿವೇಶನ: ಇಂದು ತಮ್ಮ ನಿವಾಸದಲ್ಲಿ ಕಾಂಗ್ರೆಸ್ ಸಂಸದರ ಸಭೆ ಕರೆದ ರಾಹುಲ್ ಗಾಂಧಿ

ವಿದ್ಯಾರ್ಥಿಗಳ ಪರ ನಿಲ್ಲುತ್ತೇನೆಂದು ಹೇಳುವ ಮೋದಿ, ಧರ್ಮೇಂದ್ರ ಪ್ರಧಾನ್‌ರನ್ನು ಹುದ್ದೆಯಿಂದ ತೆಗೆದುಹಾಕಬೇಕು

ಮುಂದಿನ ಸುದ್ದಿ
Show comments