Webdunia - Bharat's app for daily news and videos

Install App

ಶ್ರೀಗಳ ಭೇಟಿ ಬಳಿಕ ಡಿಸಿಎಂ ಪರಮೇಶ್ವರ್

Webdunia
ಗುರುವಾರ, 6 ಡಿಸೆಂಬರ್ 2018 (14:42 IST)
ತುಮಕೂರಿನ ಸಿದ್ದಗಂಗಾ ಮಠದಲ್ಲಿ ಸ್ವಾಮೀಜಿಗಳನ್ನು ಭೇಟಿ ಅವರ ಆರೋಗ್ಯವನ್ನು ಡಿಸಿಎಂ ವಿಚಾರಿಸಿದರು.

ಶ್ರೀಗಳ ಜತೆ ಮಾತನಾಡಿದ ಬಳಿಕ ಹೇಳಿಕೆ ನೀಡಿದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಶ್ರೀಗಳ ಆರೋಗ್ಯ  ಸುಧಾರಿಸಿದೆ.

ಶ್ರೀಗಳು ನನ್ನ ನೋಡಿ ಮಾತನಾಡಿದರು. ಚೆನ್ನಾಗಿದ್ದಿರಾ ಯಾವಾಗ ಬಂದ್ರಿ ಅಂದ್ರು. ಎಷ್ಟಾಯ್ತು ಅಂತ ತಮ್ಮ ವಯಸ್ಸನ್ನ ಕೇಳಿದ್ರು. ಚಿಕ್ಕಬುದ್ದಿಯವರು 111 ವರ್ಷ ಆಯ್ತು ಅಂದ್ರು. ಓ ಬಹಳ ಆಗೋಯ್ತು ಬಹಳ ಆಗೋಯ್ತು ಅಂತ ಹೇಳಿದರು ಎಂದರು.
ಇನ್ನು ಶ್ರೀಗಳ ಚಿಕಿತ್ಸೆಗೆ ಸಂಬಂಧಿಸಿದಂತೆ ರಿಪೋರ್ಟ್ಸ್ ಎಲ್ಲಾ ವನ್ನು ತೆಗೆದುಕೊಂಡು ಹೋಗಿ ಸ್ಪೆಷಲಿಸ್ಟ್ ಹತ್ತಿರ ತೋರಿಸಿ ಅವರು ಯಾವ ರೀತಿಯ ಸಲಹೆ ಕೊಡುತ್ತಾರೋ ನೋಡಿ, ಅದರ ಮೇಲೆ ನಿರ್ಧಾರ ಮಾಡ್ತಾರೆ ಎಂದರು.

ರಿಪೋರ್ಟ್ಸ್ ನೋಡಿ ಅಗತ್ಯ ಇದ್ದರೆ ಮಾತ್ರ ಶಿಪ್ಟ್ ಮಾಡ್ತಾರೆ. ಇಲ್ಲ ಇಲ್ಲೆ ಮೆಡಿಕಲ್ ಟ್ರೀಟ್‌ಮೆಂಟ್ ಕೊಡಬಹುದು ಅಂದರೆ ಶಿಪ್ಟ್ ಮಾಡೋ ಅಗತ್ಯ ಬರುವುದಿಲ್ಲ ಎಂದರು.
ಮೊದಲು ಹೇಗೆ ಮಾತನಾಡಿಸುತ್ತಾ ಇದ್ರೋ ಹಾಗೆ ಸ್ವಾಮೀಜಿಗಳು ತಮ್ಮೊಂದಿಗೆ ಮಾತನಾಡಿದರು ಎಂದು ಡಿಸಿಎಂ ಹೇಳಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments