Webdunia - Bharat's app for daily news and videos

Install App

ಶ್ರೀಗಳ ಭೇಟಿ ಬಳಿಕ ಡಿಸಿಎಂ ಪರಮೇಶ್ವರ್

Webdunia
ಗುರುವಾರ, 6 ಡಿಸೆಂಬರ್ 2018 (14:42 IST)
ತುಮಕೂರಿನ ಸಿದ್ದಗಂಗಾ ಮಠದಲ್ಲಿ ಸ್ವಾಮೀಜಿಗಳನ್ನು ಭೇಟಿ ಅವರ ಆರೋಗ್ಯವನ್ನು ಡಿಸಿಎಂ ವಿಚಾರಿಸಿದರು.

ಶ್ರೀಗಳ ಜತೆ ಮಾತನಾಡಿದ ಬಳಿಕ ಹೇಳಿಕೆ ನೀಡಿದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಶ್ರೀಗಳ ಆರೋಗ್ಯ  ಸುಧಾರಿಸಿದೆ.

ಶ್ರೀಗಳು ನನ್ನ ನೋಡಿ ಮಾತನಾಡಿದರು. ಚೆನ್ನಾಗಿದ್ದಿರಾ ಯಾವಾಗ ಬಂದ್ರಿ ಅಂದ್ರು. ಎಷ್ಟಾಯ್ತು ಅಂತ ತಮ್ಮ ವಯಸ್ಸನ್ನ ಕೇಳಿದ್ರು. ಚಿಕ್ಕಬುದ್ದಿಯವರು 111 ವರ್ಷ ಆಯ್ತು ಅಂದ್ರು. ಓ ಬಹಳ ಆಗೋಯ್ತು ಬಹಳ ಆಗೋಯ್ತು ಅಂತ ಹೇಳಿದರು ಎಂದರು.
ಇನ್ನು ಶ್ರೀಗಳ ಚಿಕಿತ್ಸೆಗೆ ಸಂಬಂಧಿಸಿದಂತೆ ರಿಪೋರ್ಟ್ಸ್ ಎಲ್ಲಾ ವನ್ನು ತೆಗೆದುಕೊಂಡು ಹೋಗಿ ಸ್ಪೆಷಲಿಸ್ಟ್ ಹತ್ತಿರ ತೋರಿಸಿ ಅವರು ಯಾವ ರೀತಿಯ ಸಲಹೆ ಕೊಡುತ್ತಾರೋ ನೋಡಿ, ಅದರ ಮೇಲೆ ನಿರ್ಧಾರ ಮಾಡ್ತಾರೆ ಎಂದರು.

ರಿಪೋರ್ಟ್ಸ್ ನೋಡಿ ಅಗತ್ಯ ಇದ್ದರೆ ಮಾತ್ರ ಶಿಪ್ಟ್ ಮಾಡ್ತಾರೆ. ಇಲ್ಲ ಇಲ್ಲೆ ಮೆಡಿಕಲ್ ಟ್ರೀಟ್‌ಮೆಂಟ್ ಕೊಡಬಹುದು ಅಂದರೆ ಶಿಪ್ಟ್ ಮಾಡೋ ಅಗತ್ಯ ಬರುವುದಿಲ್ಲ ಎಂದರು.
ಮೊದಲು ಹೇಗೆ ಮಾತನಾಡಿಸುತ್ತಾ ಇದ್ರೋ ಹಾಗೆ ಸ್ವಾಮೀಜಿಗಳು ತಮ್ಮೊಂದಿಗೆ ಮಾತನಾಡಿದರು ಎಂದು ಡಿಸಿಎಂ ಹೇಳಿದರು.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments