Select Your Language

Notifications

webdunia
webdunia
webdunia
webdunia

ನಿರಾಶ್ರಿತರ ಮೇಲೆ ಕಣ್ಣು ಇಡಿ ಎಂದ ಡಿಸಿಎಂ

ಕೊರೊನಾ ವೈರಸ್
ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ  ನಿರಾಶ್ರಿತರ  ಮೇಲೆ ಹೆಚ್ಚಿನ ಕಣ್ಣು ಇಡಬೇಕು.

ಕೊರೊನಾ ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು  ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಸೂಚಿಸಿದರು.

ಬೆಂಗಳೂರಿನಲ್ಲಿರುವ ನಿರಾಶ್ರಿತರ ಪರಿಹಾರ ಕೇಂದ್ರಕ್ಕೆ ಭೇಟಿ ಪರಿಶೀಲನೆ ನಡೆಸಿದ ನಂತರ  ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಈ ಕೇಂದ್ರದಲ್ಲಿ 672  ನಿರಾಶ್ರಿತರಿದ್ದಾರೆ.‌ ನಿರಾಶ್ರಿತರಿಗೆ ಮಾಸ್ಕ್ ಹಾಗೂ ಸ್ಯಾನಿಟೈಜರ್ ನೀಡುವುದಷ್ಟೇ ಅಲ್ಲದೇ ಅವರು ಬಳಸುವಂತೆ‌ ಮನವರಿಕೆ ಮಾಡಿಕೊಡಬೇಕು.

ಮಾರ್ಚ್ 2 ನೇ ವಾರದಿಂದಲೇ ಈ‌ ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ ಲಾಕ್ ಡೌನ್ ಮಾಡಿ,   ಪ್ರವೇಶವನ್ನು ನಿಷೇಧಿಸಿ, ಯಾರಿಗೂ ಹೊಸದಾಗಿ ದಾಖಲು ಮಾಡಿಕೊಂಡಿಲ್ಲ. ಅಲ್ಲದೇ ಸಾರ್ವಜನಿಕರಿಗೂ ಪ್ರವೇಶ ನೀಡಿಲ್ಲ. ಮುಂಜಾಗ್ರತಾ ಕ್ರಮಕೈಗೊಂಡಿದ್ದರಿಂದ ಈ ಕೇಂದ್ರದಲ್ಲಿ ಯಾರಿಗೂ ಕೊರೊನಾ ಸೋಂಕು ಕಾಣಿಸಿಕೊಂಡಿಲ್ಲ ಎಂದರು.  



Share this Story:

Follow Webdunia kannada

ಮುಂದಿನ ಸುದ್ದಿ

ಕೊರೊನಾ ಇಲ್ಲದ ಜಿಲ್ಲೆಗೆ ಗೋವಾದಿಂದ ಬಂದವರೆಷ್ಟು?