Webdunia - Bharat's app for daily news and videos

Install App

ನನ್ನ ವಿರುದ್ಧ ಯಾರಿಗೂ ಅಸಮಧಾನವಿಲ್ಲ ಎಂದ ಡಿಸಿಎಂ

Webdunia
ಬುಧವಾರ, 26 ಸೆಪ್ಟಂಬರ್ 2018 (18:35 IST)
ತಮ್ಮ ವಿರುದ್ಧ ಯಾವ ಕಾಂಗ್ರೆಸ್ ಶಾಸಕರೂ ಅಸಮಧಾನ ಹೊಂದಿಲ್ಲ ಎಂದು ಉಪಮುಖ್ಯಮಂತ್ರಿ ಹೇಳಿದ್ದಾರೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ತಮ್ಮ ವಿರುದ್ಧ ಅಸಮಧಾನ ಹೊರಹಾಕಿಲ್ಲ. ಯಾವ ಶಾಸಕರೂ ಆಕ್ರೋಶ ವ್ಯಕ್ತಪಡಿಸಿಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಹೇಳಿದ್ದಾರೆ.

ತಮ್ಮ ವಿರುದ್ಧ ಶಾಸಕರು ಅಸಮಧಾನಗೊಂಡಿದ್ದಾರೆ ಎಂಬ ವರದಿಗಳನ್ನು ನಿರಾಕರಿಸಿದ ಅವರು, ಇದೆಲ್ಲಾ ಮಾಧ್ಯಮಗಳ ಸೃಷ್ಟಿಯಾಗಿದೆ ಎಂದಿದ್ದಾರೆ.

ಬೆಂಗಳೂರಿನ ವಸಂತನಗರದಲ್ಲಿರುವ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಕಂಚಿನ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದ ಅವರು, ಶಾಸಕಾಂಗ ಪಕ್ಷದ ಸಭೆಯಲ್ಲಿ ಸರಕಾರದ ಮಟ್ಟದಲ್ಲಿ ಕೆಲಸ ಆಗದಿದ್ದಾಗ ತಮ್ಮ ಗಮನಕ್ಕೆ ತಂದರೆ ತಾನೇ ನಿಂತು ಮಾಡಿಸಿಕೊಡುವುದಾಗಿ ಹೇಳಿದ್ದಾಗಿ ತಿಳಿಸಿದರು.

ಶಾಸಕರು ಯಾರ ವಿರುದ್ಧವೂ ಸಭೆಯಲ್ಲಿ ಮಾತನಾಡಿಲ್ಲ ಎಂದು ಡಿಸಿಎಂ ಹೇಳಿದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments