Webdunia - Bharat's app for daily news and videos

Install App

ಜನರ ನಾಡಿಮಿಡಿತ ಗೊತ್ತೇ ಇಲ್ಲ ಎಂದ ಡಿಸಿಎಂ – ಬಿಜೆಪಿ ಅಭ್ಯರ್ಥಿಗೆ ಬಿಗ್ ಶಾಕ್

Webdunia
ಶುಕ್ರವಾರ, 22 ನವೆಂಬರ್ 2019 (19:15 IST)
ಅನರ್ಹ ಶಾಸಕ ಮಹೇಶ್ ಕುಮಠಳ್ಳಿಗೆ ಡಿಸಿಎಂ ಸಖತ್ ಶಾಕ್ ನೀಡಿದ್ದಾರೆ.
 

ಅಥಣಿಯಲ್ಲಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿಕೆ ನೀಡಿದ್ದು, ಕಾಗವಾಡದಲ್ಲಿ ಡಿಸಿಎಂ ಸವದಿ ಗೆಳೆಯ ರಾಜು ಕಾಗೆ ಸ್ಪರ್ಧೆ ವಿಚಾರವಾಗಿ ಮಾತನಾಡಿದ್ದಾರೆ.

ಗೆಳೆಯ ಕಾಗೆ ಸೋಲಿಸಲು ಸಂಬಂಧಗಳ ಅಡ್ಡಿ ಇಲ್ಲ. ರಾಜಕಾರಣದಲ್ಲಿ ಸಂಬಂಧಿಕರು, ಸ್ನೇಹಿತರು ಇಲ್ಲ.
ಗೆರೆ ಎಳೆದು ರಾಜಕಾರಣ ಮಾಡ್ತೀನಿ ಎಂದ್ರು.

ಕಾಗವಾಡದಲ್ಲಿ ಶ್ರೀಮಂತ ಪಾಟೀಲರನ್ನ ಗೆಲ್ಲಿಸೋದೆ ನನ್ನ ಗುರಿ ಎಂದ ಸವದಿ, ಗೆಲವಿನ ಅಂತರ ಹೇಳಲು ಹಿಂದೇಟು ಹಾಕಿದ್ರು.
ಅಥಣಿಯಲ್ಲಿ ಕುಮಟಳ್ಳಿ ಗೆಲುವಿನ ಅಂತರ ಈಗಲೇ ಹೇಳಲು ಸಾಧ್ಯವಿಲ್ಲ ಅಂತಿರೋ ಸವದಿ, ಇನ್ನೂ ಅಥಣಿ ಜನರ ನಾಡಿ ಮಿಡಿತ ಅರ್ಥವಾಗಿಲ್ಲ. ಅಂತರ ಹೇಳಲು ಇನ್ನು ನಾಲ್ಕು ದಿನ ಬೇಕು.

ಮತದಾರರ ಬಳಿ ಹೋದಾಗ ಅವರ ಭಾವನೆಗಳು ಅರ್ಥವಾಗುತ್ತೆ ಎಂದಿದ್ದಾರೆ. ಆ ಮೂಲಕ ಅನುಮಾನಗಳಿಗೆ ಕಾರಣವಾಗಿದೆ ಸವದಿ ಹೇಳಿಕೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments