Webdunia - Bharat's app for daily news and videos

Install App

ತುಂಗಭದ್ರಾ ಡ್ಯಾಂನ ಪರಿಸ್ಥಿತಿ ಪರಶೀಲನೆಗೆ ಹೆಲಿಕಾಫ್ಟರ್ ಹತ್ತಿದ ಡಿಸಿಎಂ ಶಿವಕುಮಾರ್

Sampriya
ಭಾನುವಾರ, 11 ಆಗಸ್ಟ್ 2024 (12:50 IST)
Photo Courtesy X
ವಿಜಯನಗರ: ತುಂಗಭದ್ರಾ ಡ್ಯಾಂನ 19ನೇ ಗೇಟ್ ಮುರಿದಿದ್ದು, ಅಪಾರ ಪ್ರಮಾಣದ ನೀರು ನದಿಪಾತ್ರಕ್ಕೆ ಹರಿದು ಹೋಗುತ್ತಿರುವ ಸಂಬಂಧ ಪರಿಶೀಲನೆ ನಡೆಸಲು ಡಿಕೆ ಶಿವಕುಮಾರ್ ಅವರು ಸ್ಥಳಕ್ಕೆ ಆಗಮಿಸಿದ್ದಾರೆ.

ಬೆಂಗಳೂರಿಂದ ಹೆಲಿಕಾಪ್ಟಾರ್‌ನಲ್ಲಿ ವಿಜಯನಗರದ ಹೊಸಪೇಟೆಗೆ ಆಗಮಿಸುವ ಡಿಕೆ ಶಿವಕುಮಾರ್ ನಂತರ ರಸ್ತೆ ಮಾರ್ಗದ ಮೂಲಕ ಜಲಾಶಯಕ್ಕೆ ಭೇಟಿ ನೀಡಲಿದ್ದಾರೆ.

ನಂತರ ಅಧಿಕಾರಿಗಳ ಜತೆ ಸಭೆ ನಡೆಸಲಿದ್ದಾರೆ.ಇನ್ನೂ ಸಚಿವರ ಜತೆಗೆ ನೀರಾವರಿ ಇಲಾಖೆಯ ಹಿರಿಯ ಅಧಿಕಾರಿಗಳು ಬರಲಿದ್ದಾರೆ. ತುಂಗಭದ್ರಾ ಮಂಡಳಿಯ ಮೂಲಗಳ ಪ್ರಕಾರ ಹೈದರಾಬಾದ್‌ ಮತ್ತು ಚೆನ್ನೈಗಳಿಂದಲೂ ನೀರಾವರಿ ತಜ್ಞರು, ಎಂಜಿನಿಯರ್‌ಗಳು ಹೊರಟಿದ್ದಾರೆಂಬ ಮಾಹಿತಿಯಿದೆ.

ಡ್ಯಾಂಗೆ ಹಾನಿ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ತುಂಗಭದ್ರಾ ಕಾಡ ಅಧ್ಯಕ್ಷ ಹಸನ್ ಸಾಬ್ ದೋಟಿಹಾಳ, ತುಂಗಭದ್ರಾ ಡ್ಯಾಂನ 19ನೇ ಕ್ರಸ್ಟ್ ಗೇಟ್ ಮುರಿದಿರುವುದರಿಂದ ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ ನೀರು ನದಿಗೆ ಹರಿಯುತ್ತಿದೆ. ಇದರಿಂದ ರೈತರು ಆತಂಕಕ್ಕೆ ಒಳಗಾಗಿದ್ದಾರೆ. ಈಗಾಗಲೇ ಡ್ಯಾಮ್ ಗೇಟ್ ನೀಲನಕ್ಷೆ ನೀರಾವರಿ ಇಲಾಖೆಯ ಅಧಿಕಾರಿಗಳ ಬಳಿ ಇದ್ದು, ಅದರ ಪುನರ್ ನಿರ್ಮಾಣಕ್ಕೆ ಆದೇಶ ಮಾಡಲಾಗಿದೆ ಎಂದು ತಿಳಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಆಗಿ ಸಿದ್ದರಾಮಯ್ಯ 5 ವರ್ಷ ಪೂರ್ಣಗೊಳಿಸುತ್ತಾರೆ: ಡಾ.ಯತೀಂದ್ರ

ಭಾರೀ ಮಳೆಯ ಮುನ್ಸೂಚನೆ: 24ಗಂಟೆಗಳ ಕಾಲ ಚಾರ್‌ ಧಮ್ ಯಾತ್ರೆ ಸ್ಥಗಿತ

ಪ್ರತಿ ವರ್ಷವೂ ಯೋಗ ದಿನ ಅಂದುಕೊಂಡದಕ್ಕಿಂತ ವಿಶೇಷವಾಗಿರುತ್ತದೆ: ಪ್ರಧಾನಿ ಮೋದಿ ಮೆಚ್ಚುಗೆ

ವಿಷಪ್ರಾಶನದಿಂದ ಐದು ಹುಲಿಗಳು ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿದ್ದರಾಮಯ್ಯ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಮುಂದಿನ ಸುದ್ದಿ
Show comments