ಸುರಂಗ ಮಾರ್ಗ ಕೊರೆಯುವ ಸ್ಥಳಕ್ಕೆ ಡಿಸಿಎಂ ಶಿವಕುಮಾರ್ ಭೇಟಿ

Webdunia
ಶನಿವಾರ, 15 ಜುಲೈ 2023 (12:54 IST)
ಬೆಂಗಳೂರು : ಇಲ್ಲಿನ ಮೆಟ್ರೋ ಸುರಂಗ ಮಾರ್ಗದ ಕಾಮಗಾರಿ ಸ್ಥಳಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಗರದ ಲಕ್ಕಸಂದ್ರ ಸುರಂಗ ಮಾರ್ಗ ಹಾಗೂ ಮಹಾತ್ಮ ಗಾಂಧಿ ರಸ್ತೆಯ ಸುರಂಗ ಮಾರ್ಗದ ಬಳಿ ನಡೆಯುತ್ತಿರುವ ಕಾಮಗಾರಿ ಸ್ಥಳಕ್ಕೆ ಶುಕ್ರವಾರ ತೆರಳಿ ಪರಿಶೀಲನೆ ನಡೆಸಿದರು. ಕಾಮಕಾರಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.

ಲಕ್ಕಸಂದ್ರ ಮೆಟ್ರೋ ಸುರಂಗ ಮಾರ್ಗ ಕಾಮಗಾರಿ ಪರಿಶೀಲನೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮೆಟ್ರೋ ಸುರಂಗ ಕಾಮಗಾರಿ ಉತ್ತಮವಾಗಿ ಸಾಗುತ್ತಿದೆ. ಅಧಿಕಾರಿಗಳು ಎಷ್ಟೇ ಹೇಳಿದರೂ ಕಾಮಗಾರಿಯ ಪ್ರಗತಿಯನ್ನ ನಾನು ಕಣ್ಣಾರೆ ನೋಡ್ಬೇಕು ಅಂತಾ ಇಲ್ಲಿಗೆ ಭೇಟಿ ನೀಡಿದ್ದೇನೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಹಳಿ ಮೇಲೆ ಬಂದ ಈ ಅತಿಥಿಗಳಿಗಾಗಿ ಟ್ರೈನ್ ನಿಲ್ಲಿಸಿದ ಲೋಕೋ ಪೈಲೆಟ್

ಶಿವಾಜಿನಗರದಲ್ಲಿ ಹಲ್ಲೆಗೊಳಗಾದ ಅಧಿಕಾರಿಗಳನ್ನು ಭೇಟಿಯಾಗಿ ಕೃಷ್ಣ ಭೈರೇಗೌಡ ನಡೆದುಕೊಂಡ ರೀತಿಗೆ ಮೆಚ್ಚುಗೆ

ಸಿಇಟಿ ಹಗರಣಕ್ಕೆ ಧರ್ಮೇಂದ್ರ ಪ್ರಧಾನ್ ತಲೆದಂಡಕ್ಕೆ ಪ್ರತಿಪಕ್ಷಗಳ ಪಟ್ಟು: ಲೋಕಸಭೆ ಕಲಾಪ ಸೋಮವಾರಕ್ಕೆ

ಶಾಸಕಿ ಅಂದ್ರೆ ಹೀಗಿರ್ಬೇಕು.. ಅಧಿಕಾರಿಯನ್ನು ಸಾರ್ವಜನಿಕವಾಗಿ ಕಾಲರ್ ಪಟ್ಟಿ ಹಿಡಿದು ದರ ದರನೆ ಎಳೆದು ತಂದ ಶಾಸಕಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments