Webdunia - Bharat's app for daily news and videos

Install App

ಕುಮಾರಸ್ವಾಮಿಯನ್ನು ಬಾಯಿಗೆ ಬಂದಂಗೆ ತರಾಟೆಗೆ ತೆಗೆದುಕೊಂಡ ಡಿಸಿಎಂ

Webdunia
ಸೋಮವಾರ, 25 ನವೆಂಬರ್ 2019 (15:53 IST)
ರಾಜ್ಯದ ಉಪಚುನಾವಣಾ ಪ್ರಚಾರದಲ್ಲಿ ಡಿಸಿಎಂವೊಬ್ಬರು ಮಾಜಿ ಸಿಎಂಗೆ ತರಾಟೆಗೆ ತೆಗೆದುಕೊಂಡಿದ್ದಾರೆ.

ಬಿಜೆಪಿಯ ಶ್ರೀಮಂತ ಪಾಟೀಲ ಮಾತನಾಡಿ, ಹೆಚ್ ಡಿ ಕೆ ಆಡಳಿತ ಸರಿ ಇರಲಿಲ್ಲ ಅಂತ ದೂರಿದ್ದಾರೆ.  ಕಾಗವಾಡ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ ಅಥಣಿ ತಾಲೂಕಿನ ಗುಂಡೇವಾಡಿ, ಪಾರ್ಥನಳ್ಳಿ, ಚಮಕೇರಿ, ಬಳ್ಳಿಗೇರಿ ಮೊದಲಾದ ಗ್ರಾಮಗಳಲ್ಲಿ ಭರ್ಜರಿ ಪ್ರಚಾರ ನಡೆಸಿದರು.

ನನಗೆ ಬಣ್ಣದ ಮತ್ತು ಅಲಂಕಾರದ ಮಾತುಗಳು ಬರುವದಿಲ್ಲ. ಸಮ್ಮಿಶ್ರ ಸರ್ಕಾರದಲ್ಲಿ ಸ್ಪಂದನೆ ಸಿಗದ ಕಾರಣ ಜನರಿಗೆ ಚುನಾವಣೆ ವೇಳೆ ಕೊಟ್ಟ ಭರವಸೆಗಳನ್ನು ಈಡೇರಿಸಲಾಗದೆ ಸ್ವಾಭಿಮಾನದಿಂದ ಕಾಂಗ್ರೆಸ್ ತೊರೆದು ಬಿಜೆಪಿ ಸೇರಬೇಕಾಯಿತು ಎಂದರು.

ಡಿಸಿಎಮ್ ಲಕ್ಷ್ಮಣ ಸವದಿ ಮಾತನಾಡಿ, ಹೆಚ್.ಡಿ. ಕುಮಾರಸ್ವಾಮಿ ಅವರು ಉತ್ತರ ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆ ತೋರಿದ್ದರು. ಅವರನ್ನು ನಾಲ್ಕು ಜಿಲ್ಲೆಗಳಿಗೆ ಮಾತ್ರ ಸಿ ಎಮ್ ಆಗಿದ್ದೀರೊ ಎಂದು ಪ್ರಶ್ನಿಸುವ ಸ್ಥಿತಿ ನಿರ್ಮಾಣವಾಗಿತ್ತು ಅಂತ ಟಾಂಗ್ ನೀಡಿದ್ರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments