Webdunia - Bharat's app for daily news and videos

Install App

ಡಿಕೆ ಶಿವಕುಮಾರ್ ಗೆ ಭಾರೀ ಟಾಂಗ್ ನೀಡಿದ ಡಿಸಿಎಂ

Webdunia
ಸೋಮವಾರ, 21 ಅಕ್ಟೋಬರ್ 2019 (17:20 IST)
ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಗೆ ಡಿಸಿಎಂ ಸಖತ್ ಟಾಂಗ್ ನೀಡಿದ್ದಾರೆ.

ಡಿಕೆ ಶಿವಕುಮಾರ್ ರ ದೆಹಲಿ ಮನೆ ಮೇಲೆ ಸಿಬಿಐ ದಾಳಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರೋ ಡಿಸಿಎಂ ಅಶ್ವಥ್ ನಾರಾಯಣ್, ಕಾನೂನು ವ್ಯವಸ್ಥೆ ಪಾಲನೆಯಾಗುತ್ತಿದೆ ಅಷ್ಟೇ. ಇದು ಯಾರ ವಿರುದ್ಧವೂ ನಡೆಯುತ್ತಿರುವ ಕ್ರಮ ಅಲ್ಲ. ಸಮಾಜದಲ್ಲಿ ಒಬ್ಬ ವ್ಯಕ್ತಿಯ ಬಗ್ಗೆ ನಾವು ಚಿಂತಿಸಬಾರದು. ಉತ್ತಮ ಸಮಾಜ ಕಟ್ಟುವುದಕ್ಕೆ ಮುಂದಾಗಬೇಕು ಎಂದಿದ್ದಾರೆ.

ನನ್ನಂತಹವರು ನೂರು ಜನ ಬರ್ತಾರೆ, ಹೋಗ್ತಾರೆ. ಆದರೆ ಉತ್ತಮ ಸಮಾಜ ಕಟ್ಟಿದರೆ ನ್ಯಾಯ ಉಳಿಯುತ್ತದೆ. ಉಪಚುನಾವಣೆ ದೃಷ್ಟಿಯಿಂದ ಡಿಕೆಶಿ ಬಂಧನವಾಗಿದೆ ಅನ್ನೋ ವಿಚಾರ ಕುರಿತು ಮಾತನಾಡಿ, ಯಾರು ಯಾರ ಶಕ್ತಿ ಏನೆಂದು ಜನರಿಗೆ ಗೊತ್ತಿದೆ. ನಾವು ಒಬ್ಬರಿಗೆ ಅಷ್ಟೋಂದು ಬಿಲ್ಡಪ್ ಕೊಡೋದು ಬೇಕಿಲ್ಲ.

ನನ್ನ ತಮ್ಮನ ಮೇಲೂ 10 ಬಾರಿ ಐಟಿ ದಾಳಿ ನಡೆದಿತ್ತು. ಅದನ್ನ ಕಾನೂನು ದುರ್ಬಳಕೆ ಅನ್ನೋಕಾಗುತ್ತಾ? ಕಾನೂನು ಬಳಕೆಯಾಗಬೇಕಿದೆ, ಬಳಕೆಯೇ ಆಗಿಲ್ಲ ಅಂದ್ರೆ ನ್ಯಾಯ ಹೇಗೆ ಉಳಿಯುತ್ತದೆ ಎಂದಿದ್ದಾರೆ.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮದ್ದೂರು ಪ್ರತಿಭಟನೆಯಲ್ಲಿ ಲಾಠಿ ಏಟು ತಿಂದು ಸುದ್ದಿಯಾಗಿದ್ದ ಮಹಿಳೆ ಮೇಲೆ ಬಿತ್ತು ಕೇಸ್, ಯಾಕೆ ಗೊತ್ತಾ

2017ರಲ್ಲಿ ಪೊಲೀಸ್ ಅಧಿಕಾರಿಯ ಕೊಲೆ ಯತ್ನ ಪ್ರಕರಣ: ಬಂಧಿತ ಆರೋಪಿ ಕೊನೆಗೂ ಅರೆಸ್ಟ್‌

ಬೆಂಗಳೂರಿನ ಶಿವಾಜಿನಗರ ಮೆಟ್ರೊ ನಿಲ್ದಾಣಕ್ಕೆ ಸೇಂಟ್ ಮೇರಿ ಹೆಸರು: ಮುಂಬೈನಲ್ಲಿ ಗುಡುಗಿದ ಫಡಣವೀಸ್‌

ಮದ್ದೂರಿನಲ್ಲಿ ಭಾಷಣ ಮಾಡಿದ ಬಿಜೆಪಿ ನಾಯಕ ಸಿಟಿ ರವಿ ಮೇಲೆ ಬಿತ್ತು ಕೇಸ್

ವಿಪತ್ತು ಪೀಡಿತ ಪ್ರದೇಶಗಳ ಸಮೀಕ್ಷೆಗೆ ಉತ್ತರಾಖಂಡಕ್ಕೆ ಬಂದಿಳಿದ ಪ್ರಧಾನಿ

ಮುಂದಿನ ಸುದ್ದಿ
Show comments