Webdunia - Bharat's app for daily news and videos

Install App

ಠಾಣೆಯ 71 ಸಿಬ್ಬಂದಿಗಳನ್ನು ಒಂದೇ ಬಾರಿಗೆ ವರ್ಗಾವಣೆ ಮಾಡಿದ ಡಿಸಿಪಿ ಅಣ್ಣಾಮಲೈ. ಕಾರಣವೇನು ಗೊತ್ತಾ?

Webdunia
ಶನಿವಾರ, 2 ಫೆಬ್ರವರಿ 2019 (08:19 IST)
ಬೆಂಗಳೂರು : ಇತಿಹಾಸದಲ್ಲೇ ಮೊದಲ ಬಾರಿಗೆ ಕುಮಾರಸ್ವಾಮಿ ಲೇಔಟ್‌ ಪೋಲಿಸ್‌ ಠಾಣೆಯ 71 ಸಿಬ್ಬಂದಿಗಳನ್ನು ಒಂದೇ ಬಾರಿಗೆ ವರ್ಗಾವಣೆ ಮಾಡಿ ದಕ್ಷಿಣ ವಿಭಾಗ ಡಿಸಿಪಿ ಅಣ್ಣಾಮಲೈ ಭರ್ಜರಿ ಸರ್ಜರಿ ನಡೆಸಿದ್ದಾರೆ.


ಕುಮಾರಸ್ವಾಮಿ ಲೇಔಟ್‌ ಪೋಲಿಸ್‌ ಠಾಣೆಯಲ್ಲಿ ಗುಂಪುಗಾರಿಕೆ ಮಾಡುತ್ತಿದ್ದು, ಇತ್ತೀಚೆಗೆ ಪಿಎಸ್‌ ಐ ನರಸಿಂಹಯ್ಯ ಮಹಿಳೆ ಮೇಲೆ ಹಲ್ಲೆ ನಡೆಸಿದ್ದಾಗ ಮತ್ತೊಂದು ಗುಂಪು ವಿಡಿಯೋ ಮಾಡಿ ದೃಶ್ಯವಳಿಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು ಹಾಗೂ ಮತ್ತೆ ಕೆಲವರು ಠಾಣೆಯಲ್ಲಿದ್ದ ರೈಫಲ್‌ಗಳನ್ನು ಬಚ್ಚಿಟ್ಟು ತಮಗಾಗದ ಪೇದೆಗಳ ಮೇಲೆ ಅಧಿಕಾರಿಗಳಿಗೆ ದೂರು ನೀಡುವ ಮೂಲಕ ಸಂಚು ರೂಪಿಸಿಕೊಳ್ಳುತ್ತಿದ್ದರು.


ಈ ಬಗ್ಗೆ ಅಣ್ಣಾಮಲೈ ಮಾಹಿತಿ ಸಿಕ್ಕಿದ್ದು, ಸಿಬ್ಬಂದಿಗಳ ಮಧ್ಯ ನಡೆಯುತ್ತಿದ್ದ ಒಳಜಗಳವನ್ನು ತಡೆಯುವ ನಿಟ್ಟಿನಲ್ಲಿ  ಶುಕ್ರವಾರದಂದು ಏಕಾಏಕಿ 71 ಸಿಬ್ಬಂದಿಯನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments