ಪ್ರತಿಭಟನಾಕಾರರನ್ನ ತಡೆಯುವ ವೇಳೆ ಡಿಸಿಪಿ ಕಾಲಿನ ಮೇಲೆ ಹರಿದ ಕಾರು

Webdunia
ಸೋಮವಾರ, 27 ಸೆಪ್ಟಂಬರ್ 2021 (21:35 IST)
ಬೆಂಗಳೂರು: ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ರಾಜ್ಯದಲ್ಲಿ ಭಾರತ್ ಬಂದ್ ಮಾಡಲಾಗುತ್ತಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರಿನ ಹಲವು ಕಡೆಗಳಲ್ಲಿ ರೈತರ ಧರಣಿ ನಡೆಸುತ್ತಿದ್ದು  ಈ ಮಧ್ಯೆ ಪ್ರತಿಭಟನಾಕಾರರನ್ನ ತಡೆಯುತ್ತಿದ್ದ ಡಿಸಿಪಿ  ಕಾಲಿನ ಮೇಲೆ ಕಾರು ಹರಿದಿರುವ ಘಟನೆ ನಡೆದಿದೆ.ಬೆಂಗಳೂರಿನ ಗೊರಗುಂಟೆಪಾಳ್ಯದ ಬಳಿ ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಸ್ಥಳಕ್ಕಾಗಮಿಸಿದ ಡಿಸಿಪಿ ಧರ್ಮೇಂದ್ರ ಕುಮಾರ್ ಮೀನಾ ಅವರು ಪ್ರತಿಭಟನಾಕಾರರನ್ನ ತಡೆಯಲು ಮುಂದಾಗಿದ್ದರು. ಈ ವೇಳೆ ಕಾರೋಂದು ಅವರ ಕಾಲಿನ ಮೇಲೆ ಹರಿದಿದೆ.
ಸದ್ಯ ಧರ್ಮೇಂದ್ರ ಕುಮಾರ್ ಮೀನಾಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ. ಇನ್ನು ಕಾರು ಹರಿಸಿದ ಚಾಲಕನ್ನ ಆರ್ ಎಂಸಿ ಯಾರ್ಡ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.
police

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಮಳೆ ಕಡಿಮೆಯಾಗಿದ್ದರೂ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ನಿರೀಕ್ಷೆ

ಗಡಿಪಾರು ಆದೇಶದಲ್ಲಿ ಮಹೇಶ್‌ ಶೆಟ್ಟಿ ತಿಮರೋಡಿಗೆ ಬಿಗ್ ಶಾಕ್

ರಾಮಮಂದಿರ ದೇಣಿಗೆ ದುರುಪಯೋಗ: ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

ಖಲಿಸ್ತಾನ್ ಗುಂಪಿನಿಂದ ಕೊಲೆ ಬೆದರಿಕೆ: ಭದ್ರತೆಯಲ್ಲಿ ಮಹತ್ವದ ಬದಲಾವಣೆ

ಮಕ್ಕಳಾಗಿಲ್ಲವೆಂದು ಸೊಸೆಯೊಬ್ಬಳನ್ನು ಈ ರೀತಿ ನಡೆಸಿಕೊಳ್ಳುವುದಾ, ಹೀನಾಯ ಘಟನೆ, Video

ಮುಂದಿನ ಸುದ್ದಿ
Show comments