Webdunia - Bharat's app for daily news and videos

Install App

ಪ್ರತಿಭಟನಾಕಾರರನ್ನ ತಡೆಯುವ ವೇಳೆ ಡಿಸಿಪಿ ಕಾಲಿನ ಮೇಲೆ ಹರಿದ ಕಾರು

Webdunia
ಸೋಮವಾರ, 27 ಸೆಪ್ಟಂಬರ್ 2021 (21:35 IST)
ಬೆಂಗಳೂರು: ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ರಾಜ್ಯದಲ್ಲಿ ಭಾರತ್ ಬಂದ್ ಮಾಡಲಾಗುತ್ತಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರಿನ ಹಲವು ಕಡೆಗಳಲ್ಲಿ ರೈತರ ಧರಣಿ ನಡೆಸುತ್ತಿದ್ದು  ಈ ಮಧ್ಯೆ ಪ್ರತಿಭಟನಾಕಾರರನ್ನ ತಡೆಯುತ್ತಿದ್ದ ಡಿಸಿಪಿ  ಕಾಲಿನ ಮೇಲೆ ಕಾರು ಹರಿದಿರುವ ಘಟನೆ ನಡೆದಿದೆ.ಬೆಂಗಳೂರಿನ ಗೊರಗುಂಟೆಪಾಳ್ಯದ ಬಳಿ ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಸ್ಥಳಕ್ಕಾಗಮಿಸಿದ ಡಿಸಿಪಿ ಧರ್ಮೇಂದ್ರ ಕುಮಾರ್ ಮೀನಾ ಅವರು ಪ್ರತಿಭಟನಾಕಾರರನ್ನ ತಡೆಯಲು ಮುಂದಾಗಿದ್ದರು. ಈ ವೇಳೆ ಕಾರೋಂದು ಅವರ ಕಾಲಿನ ಮೇಲೆ ಹರಿದಿದೆ.
ಸದ್ಯ ಧರ್ಮೇಂದ್ರ ಕುಮಾರ್ ಮೀನಾಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ. ಇನ್ನು ಕಾರು ಹರಿಸಿದ ಚಾಲಕನ್ನ ಆರ್ ಎಂಸಿ ಯಾರ್ಡ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.
police

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments