Webdunia - Bharat's app for daily news and videos

Install App

ಶವವೂ ಅದಲಿ ಬದಲಿ ಆಗ್ಹೋಯ್ತು!

Webdunia
ಗುರುವಾರ, 23 ನವೆಂಬರ್ 2017 (12:28 IST)
ದಾವಣಗೆರೆ: ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಸಿಬ್ಬಂದಿಗಳ ಬೇಜಾವಾಬ್ದಾರಿಯಿಂದ  ಶವವನ್ನು ಅದಲು ಬದಲಾಗಿ ಹಸ್ತಾಂತರಿಸಿದ ಘಟನೆ ನಡೆದಿದೆ.

ನಮ್ಮ ಜನಕ್ಕೆ ಎಲ್ಲದರಲ್ಲೂ ಗಡಿಬಡಿ ಜಾಸ್ತಿ ಹಾಗಾಗಿ ಶವವನ್ನು ಸರಿಯಾಗಿ ನೋಡದೇ ಅದಲಿ-ಬದಲಿ ಮಾಡಿಕೊಟ್ಟಿದ್ದಾರೆ. ವಿಷ ಸೇರಿಸಿ ಆತ್ಮಹತ್ಯೆ ಮಾಡಿಕೊಂಡಿದ್ದ ಕೆಂಚಮ್ಮ (60) ಅವರ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ತರಲಾಗಿತ್ತು. ರಾತ್ರಿ ಮರಣೋತ್ತರ ಪರೀಕ್ಷೆ ಕೂಡ ಮಾಡಲಾಗಿತ್ತು. ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಕೆಂಚಮ್ಮನ ಶವದ ಪಕ್ಕ ಯುವತಿ ಶಿಲ್ಪಾ ಶವ ಕೂಡ ಇತ್ತು. ಹಾಗಾಗಿ ಕೆಂಚಮ್ಮನ ಶವವನ್ನು ಯುವತಿಯ ಮನೆಯವರಿಗೆ ಕಳುಹಿಸಿದ್ದಾರೆ ಈ ಸಿಬ್ಬಂದಿಗಳು!


ಯುವತಿಯ ಮನೆಯವರು ವೃದ್ಧೆಯ ಶವಕ್ಕೆ ಈಗಾಗಲೇ ಅಂತ್ಯಕ್ರೀಯೆ ನಡೆಸಿದ್ದ ಕಾರಣ ವೃದ್ಧೆಯ ಮನೆಯವರು ದುಃಖತೃಪ್ತರಾಗಿದ್ದಾರೆ. ಇದರ ಕುರಿತು ಸಂಬಂಧಿಕರು ಡಾ. ಮೋಹನ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments