Webdunia - Bharat's app for daily news and videos

Install App

ಮೂರು ದಿನಗಳ ಹಿಂದೆ ಮಳೆಗೆ ಕೊಚ್ಚಿ ಹೋದವಳ ಶವ ಪತ್ತೆ?

Webdunia
ಭಾನುವಾರ, 15 ಅಕ್ಟೋಬರ್ 2017 (11:40 IST)
ಬೆಂಗಳೂರು: ಬೆಂಗಳೂರಿನಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಮೂರು ದಿನಗಳಿಂದ ಎಡೆಬಿಡದೆ ಸುರಿಯತ್ತಿರುವ ಮಳೆಗೆ ಜನ ತಲ್ಲಣಗೊಂಡಿದ್ದಾರೆ. ಮೂರು ದಿನಗಳ ಹಿಂದೆ ನೀರಿನಲ್ಲಿ ಕೊಚ್ಚಿ ಹೋದ ತಾಯಿ, ಮಗಳ ಪೈಕಿ ಒಬ್ಬರ ಶವ ಪತ್ತೆಯಾಗಿದೆ ಎನ್ನಲಾಗಿದೆ.

 
ಮೈಸೂರು ರಸ್ತೆ ಕುಂಬಳಗೋಡಿನ ಬಳಿ  ಓರ್ವ ಮಹಿಳೆಯ ಶವ ಪತ್ತೆಯಾಗಿದ್ದು, ತಾಯಿ ಮತ್ತು ಮಗಳ ಪೈಕಿ ಓರ್ವಳ ಶವವಿರಬಹುದೆಂದು ಅಂದಾಜಿಲಾಗಿದೆ.

ತಾಯಿ ಮಗಳ ಶವಕ್ಕಾಗಿ ತೀವ್ರ ಶೋಧ ನಡೆಸಿರುವ ರಕ್ಷಣಾ ತಂಡ ಒಂದು ಶವ ಪತ್ತೆ ಮಾಡಿದೆ. ಆದರೆ ಇದು ಯಾರದ್ದು ಎಂದು ಇನ್ನೂ ಸ್ಪಷ್ಟವಾಗಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುಂಬಮೇಳದಲ್ಲೂ ಕಾಲ್ತುಳಿತ ಆಗಿಲ್ವಾ ಎಂದ ಸಿದ್ದರಾಮಯ್ಯ: ಆಗ ನೀವು ಟೀಕಿಸಿಲ್ವಾ ಎಂದ ಪಬ್ಲಿಕ್

Chinnaswamy stampede: ಪೊಲೀಸರು ಸೆಲೆಬ್ರೇಷನ್ ಬೇಡ ಎಂದಿದ್ರೂ ಹಠ ಹಿಡಿದವರು ಇವರೇ

Chinnaswamy stampede: ಅಣ್ಣಾವ್ರು ತೀರಿಕೊಂಡಾಗಲೂ ಹೀಗೇ ಆಗಿತ್ತು

Karnataka Weather: ಮಳೆಯಿಂದ ಸಾಕು ಸಾಕಾಗಿದ್ದರೆ ಈ ಅಪ್ ಡೇಟ್ ಗಮನಿಸಿ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

ಮುಂದಿನ ಸುದ್ದಿ
Show comments