Webdunia - Bharat's app for daily news and videos

Install App

ದೇವನಹಳ್ಳಿ ಹೋಟೆಲ್‌ನ ಸಂಪ್‌ನಲ್ಲಿ ಶವ ಪತ್ತೆ.

Webdunia
ಗುರುವಾರ, 29 ಜೂನ್ 2017 (20:33 IST)
ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದ ಶಾಂತಿ ಸಾಗರ್ ಹೋಟೆಲ್‌ನ ಸಂಪ್‌ನಲ್ಲಿ ಸಪ್ಲೈಯರ್‌ನೊಬ್ಬನ ಶವ ಪತ್ತೆಯಾಗಿದೆ. ಕಳೆದ ನಾಲ್ಕು ದಿನಗಳಿಂದ ಶವ ಸಂಪ್‌ನಲ್ಲಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.
 
ಕಳೆದ ನಾಲ್ಕು ದಿನಗಳಿಂದ ಶವ ಸಂಪ್‌ನಲ್ಲಿ ತೇಲುತ್ತಿದ್ದರೂ ನಿರ್ಲಕ್ಷ ತೋರಿದ್ದ ಹೋಟೆಲ್ ಸಿಬ್ಬಂದಿ, ಇದೇ ಸಂಪ್‌ನ ನೀರನ್ನು ದಿನಂ ಪ್ರತೀ ಗ್ರಾಹಕರಿಗೆ ಕುಡಿಯಲು ನೀಡುತ್ತಿದ್ದರು ಎನ್ನುವ ಆಘಾತ ಸಂಗತಿ ಬಹಿರಂಗವಾಗಿದೆ.
 
ಕೋಲಾರ ತಾಲೂಕಿನ ಮಾಲೂರು ನಿವಾಸಿ ಕೃಷ್ಣ(35). ಕಳೆದ 15 ದಿನದ ಹಿಂದೆ ಶಾಂತಿ ಸಾಗರ್ ಹೋಟೆಲ್‌ನಲ್ಲಿ ಕೆಲಸಕ್ಕೆ ಸೇರಿದ್ದ. ಹೋಟೆಲ್‌ನಲ್ಲಿ ಮೃತ ವ್ಯಕ್ತಿ ಸಪ್ಲೈಯರ್ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ದೇವನಹಳ್ಳಿ ತಾಲೂಕಿನ ಬಿದಲೂರು ಮೃತನ ಹೆಂಡತಿ ಗ್ರಾಮವಾಗಿದೆ ಎಂದು ಮೂಲಗಳು ತಿಳಿಸಿವೆ.
 
ಹೋಟೆಲ್ ಸಿಬ್ಬಂದಿಯ ನಿರ್ಲಕ್ಷ್ಯ ಧೋರಣೆ ವಿರುದ್ಧ ಗ್ರಾಹಕರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಕೂಡಲೇ ಹೋಟೆಲ್ ಮುಚ್ಚುವಂತೆ ಒತ್ತಾಯಿಸಿದ್ದಾರೆ ಎನ್ನಲಾಗಿದೆ.  
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments