Webdunia - Bharat's app for daily news and videos

Install App

ಅಸಹಜ ಸಾವಿನ ಶಂಕೆ: ಮೃತದೇಹ ಹೊರತೆಗೆದು ಶವಪರೀಕ್ಷೆ

Webdunia
ಶನಿವಾರ, 12 ಮಾರ್ಚ್ 2022 (08:55 IST)
ಮೈಸೂರು: ಅಸಹಜ ಸಾವಿನ ಶಂಕೆಯಿಂದ ಹೂತಿಟ್ಟ ವ್ಯಕ್ತಿಯ ಶವವನ್ನು ಮರಳಿ ಹೊರತೆಗೆದು ತಹಶೀಲ್ದಾರ್ ನೇತೃತ್ವದಲ್ಲಿ ಶವ ಪರೀಕ್ಷೆ ನಡೆಸಿದ್ದಾರೆ.

ವಿನೋದ್ ಎಂಬ ವ್ಯಕ್ತಿ ಕೆಲವು ದಿನಗಳ ಮೊದಲು ಅನಾರೋಗ್ಯದಿಂದಾಗಿ ಸಾವನ್ನಪ್ಪಿದ್ದಾಗಿ ಅವರ ಪತ್ನಿ ಮನೆಯವರಿಗೂ ಹೇಳದೇ ಅಂತ್ಯ ಸಂಸ್ಕಾರ ಮಾಡಿದ್ದರು.

ಆದರೆ ತಮ್ಮ ಮಗನ ಸಾವಿನಲ್ಲಿ ಸೊಸೆ ಕೈವಾಡವಿದೆಯೆಂದು ಅನುಮಾನಿಸಿ ವಿನೋದ್ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ಹೀಗಾಗಿ ತಹಶೀಲ್ದಾರ್ ನೇತೃತ್ವದಲ್ಲಿ ಪೊಲೀಸರ ತಂಡ ಶವವನ್ನು ಮರಳಿ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಟ್ಟಿದೆ. ವರದಿ ಬಳಿಕ ನಿಜಾಂಶ ಬಯಲಿಗೆ ಬರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments