Webdunia - Bharat's app for daily news and videos

Install App

ಗುಟಕಾ ಪ್ಯಾಕೇಟ್ ನಲ್ಲಿ ಬಂತು ಸತ್ತ ಕಪ್ಪೆ…!

Webdunia
ಶನಿವಾರ, 28 ಜುಲೈ 2018 (17:22 IST)
ಗುಟಾಕಾ ಪ್ರೀಯರಿಗೆ ಒಂದು ಶಾಕಿಂಗ್ ನ್ಯೂಸ್. ದಿನನಿತ್ಯದ ಆಹಾರದಂತೆ  ಹವ್ಯಾಸಕ್ಕೆ ದಾಸರಾಗಿ ಗುಟಾಕಾ ತಿನ್ನುವ ಜನರಿಗೆ ಮಾತ್ರ ಆರೋಗ್ಯಕ್ಕೆ ಕಿಂಚಿತ್ತು ಬೆಲೆ ಇಲ್ಲದ ಹಾಗೆ ಗುಟಖಾ  ತಯಾರಿಸುವ ಕಂಪನಿಗಳು ಜನಸಾಮಾನ್ಯರ ಜೀವನದ ಜೊತೆ ಆಡವಾಡುತ್ತಿದ್ದಾರೆ. ಮೊನ್ನೆ ತಾನೆ ವಿಮಲ ಎಂಬ ಕಂಪನಿಯ ಗುಟಾಕಾದಲ್ಲಿ ಹಲ್ಲಿ ಬಂತೆಂಬ ವರದಿ ಮಾಸುವ ಮುನ್ನವೇ  ಸತ್ತ ಕಪ್ಪೆಯು ವಿಮಲ ಗುಟಖಾ ಪ್ಯಾಕೇಟ್ ನಲ್ಲಿ ಕಂಡು ಬಂದಿದೆ.

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನಲ್ಲಿ ಯಾಳಗಿ ತಾಂಡಾ ನಿವಾಸಿಯಾದ ಬಸವರಾಜ ಎಂಬುವರು ಗ್ರಾಮದ ಅಂಗಂಡಿಯೊಂದರಲ್ಲಿ ಎಂದಿನಂತೆ ವಿಮಲ ಗುಟಕಾ ತೆಗೆದುಕೊಂಡು ಗ್ರಾಮದಲ್ಲಿ ವಾಟರಪಿಲ್ಟರ ಬಳಿ ಹೋಗಿ ನೀರಿನ ಬಾಟಲಿ ಇಟ್ಟು, ವಿಮಲ ತಿನ್ನಲು ಪಾಕೇಟ ಹರಿದು ನೋಡಿದರೆ ಅದರಲ್ಲಿ ಕಪ್ಪೆ ಪ್ರತ್ಯಕ್ಷವಾಗಿದೆ.

ಇದರಿಂದ ಭಯಗೊಂಡ ಜನರು ಕಂಪನಿಯ ವಿರುದ್ಧ ದೂರತ್ತಾ ಜನರ ಜೀವನದ ಜೊತೆ ಕಂಪನಿಗಳು ಆಟವಾಡುತ್ತಿವೆ ಎಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments