Webdunia - Bharat's app for daily news and videos

Install App

ಕೊರೊನಾಕ್ಕೆ ಅಕ್ಕಪಕ್ಕದ ಜಿಲ್ಲೆಗಳಲ್ಲಿ ಸತ್ತವರೆಷ್ಟು?

Webdunia
ಗುರುವಾರ, 2 ಜುಲೈ 2020 (16:41 IST)
ಡೆಡ್ಲಿ ಕೊರೊನಾಕ್ಕೆ ವೃದ್ಧ ಹಾಗೂ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.

ಗದಗ ಜಿಲ್ಲೆಯ ಮುಂಡರಗಿ ಪಟ್ಟಣದ ನೇಕಾರ ಓಣಿಯ 75 ವರ್ಷದ ವೃದ್ಧ ಮೃತರಾಗಿದ್ದಾರೆ.  ನ್ಯುಮೋನಿಯಾ ಹಾಗೂ ಬುದ್ಧಿಮಾಂದ್ಯತೆ ಕಾಯಿಲೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ತೀವ್ರ ಸಂವೇದನಾ ಸ್ಥಿತಿಯಲ್ಲಿ  ಇವರ ಗಂಟಲು ದ್ರವ ಪರೀಕ್ಷಿಸಿದಾಗ ಕೋವಿಡ್-19 ಸೋಂಕು ದೃಢಪಟ್ಟಿತ್ತು.  ಕೋವಿಡ್-19 ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು, ಸಾವನ್ನಪ್ಪಿದ್ದಾರೆ.

ಇನ್ನು ಕೊಪ್ಪಳ ಜಿಲ್ಲೆಯಲ್ಲಿ ಕೊವಿಡ್-19 ಗೆ  ವ್ಯಕ್ತಿಯೊಬ್ಬ  ಬಲಿಯಾಗಿದ್ದಾನೆ. ಕೊಪ್ಪಳ ನಗರದ ದಿವಟರ್ ಸರ್ಕಲ್ ಪ್ರದೇಶದ ನಿವಾಸಿಯಾಗಿದ್ದ 49 ವರ್ಷದ ಸೋಂಕಿತ (SARI) ಜೂನ್ 28ರಂದು ಸ್ವ್ಯಾಬ್ ಕೊಟ್ಟದ್ದು ಜೂನ್ 30ರಂದು ಕೋವಿಡ್-19 ದೃಢಪಟ್ಟಿತ್ತು.  ಉಸಿರಾಟದ ತೊಂದರೆಯಿಂದಾಗಿ ಕೊನೆಯುಸಿರೆಳೆದಿದ್ದಾನೆ ಎಂದು ಜಿಲ್ಲಾಧಿಕಾರಿ ಎಸ್.ವಿಕಾಸ್ ಕಿಶೋರ್  ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments