Webdunia - Bharat's app for daily news and videos

Install App

ಏಪ್ರಿಲ್ 13ರವರೆಗೆ ಡೆಡ್​​ಲೈನ್

Webdunia
ಮಂಗಳವಾರ, 5 ಏಪ್ರಿಲ್ 2022 (20:32 IST)
ಮಸೀದಿಯಲ್ಲಿ ಧ್ವನಿವರ್ಧಕ ಬಳಸಲು ಅವಕಾಶ ನೀಡದಂತೆ ಹಿಂದೂ ಸಂಘಟನೆಗಳು ಸರ್ಕಾರಕ್ಕೆ ಒತ್ತಾಯಿಸಿವೆ. ಧ್ವನಿವರ್ಧಕದಿಂದ ಶಬ್ದ ಮಾಲಿನ್ಯವಾಗುತ್ತದೆ. ಹೀಗಾಗಿ ತಕ್ಷಣ ಈ ಬಗ್ಗೆ ಕ್ರಮಕೈಗೊಳ್ಳಬೇಕು ಅಂತ ಆಗ್ರಹಿಸಿದ್ದಾರೆ. ಇನ್ನು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ರಾಜ್ಯ ಸರ್ಕಾರಕ್ಕೆ ಖಡಕ್ ಎಚ್ಚರಿಕೆ ನೀಡಿದ್ದು, ಏಪ್ರಿಲ್ 13ರವರೆಗೆ ಡೆಡ್​ಲೈನ್ ನೀಡಿದ್ದಾರೆ. ಕೂಡಲೇ ಅಜಾನ್ ನಿರ್ಬಂಧ ಕೈಗೊಳ್ಳಬೇಕು. ಸರ್ಕಾರ ಕ್ರಮ ಕೈಗೊಳ್ಳದೆ ಹೋದರೆ ಉಗ್ರ ಹೋರಾಟ ಮಾಡುವುದಾಗಿ ತಿಳಿಸಿದ್ದಾರೆ. ಏಪ್ರಿಲ್ 14ರಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತೇವೆ ಅಂತ ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ಬಳ್ಳಾರಿ ಪಾದಯಾತ್ರೆ 2 ನೇ ದಿನ: ಸರ್ಕಾರ ರಾಜೀನಾಮೆ ಬಿಸಾಕಿ ಚುನಾವಣೆ ಎದುರಿಸಲಿ ಎಂದ ವಿಜಯೇಂದ್ರ

ಎಮ್ಮೆಗೂ ವಾಹನ ಯೋಗ… ಹಾಲು ಮಾರಲು ಎಮ್ಮೆಯನ್ನೇ ಬೈಕ್ ನಲ್ಲಿ ಕೂರಿಸಿಕೊಂಡ ಹೊರಟ ಮಾಲಿಕ Video

ತಮಿಳುನಾಡಿನ ದೇವಾಲಯಗಳಲ್ಲಿ ಮೊಬೈಲ್ ಬ್ಯಾನ್: ವಿಜಯ್ ಸರ್ಕಾರದ ಹೊಸ ನಿಯಮ ತಪ್ಪದೇ ಗಮನಿಸಿ

ವಿದೇಶಕ್ಕೆ ಹೋಗಿದ್ದ ಗಂಡ ಸರ್ಪೈಸ್ ಆಗಿ ಮನೆಗೆ ಬಂದರೆ ಹೆಂಡತಿ ಜೊತೆ ಬೇರೊಬ್ಬ… ಕೊನೆಗೆ ಮಾಡಿದ್ದೇನು Video

ಕಷ್ಟ ಎಂದರೇನು ಈ ಹುಡುಗಿ ನೋಡಿ… ಒಂಟಿ ಕಾಲಲ್ಲಿ ಡೊಂಕ ಹಾಕುತ್ತಾ ಶಾಲೆಗೆ ಹೋಗುವ ಹುಡುಗಿಯ ಕಣ್ಣೀರ ಕತೆ video

ಮುಂದಿನ ಸುದ್ದಿ
Show comments