ಜಿಂದಾಲ್ ನಲ್ಲಿ ಡೆಡ್ಲಿ ಕೊರೊನಾ ಅಟ್ಟಹಾಸ

Webdunia
ಮಂಗಳವಾರ, 16 ಜೂನ್ 2020 (15:55 IST)
ಜಿಂದಾಲ್ ನಲ್ಲಿ ಡೆಡ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿಸಿದೆ.

ಬಳ್ಳಾರಿ ಜಿಲ್ಲೆಯ ಜಿಂದಾಲ್ ಕಂಪನಿಯ ನೌಕರರಲ್ಲಿ ಕೊರೊನಾ ವೈರಸ್ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಜಿಲ್ಲಾ ಹೆಲ್ತ್ ಬುಲೆಟಿನ್ ‌ನಲ್ಲಿ‌ ಪ್ರಕಟ ಮಾಡ್ತೇವೆ ಎಂದು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ತಿಳಿಸಿದ್ದಾರೆ.

ಜಿಂದಾಲ್ ನಲ್ಲಿ ಕೊರೋನಾ ಪಾಸಿಟಿವ್ ಹೆಚ್ಚಳ ವಿಚಾರಕ್ಕೆ ಸಂಬಂಧಿಸಿದಂತೆ ಟಾಸ್ಕ್ ಫೋರ್ಸ್ ಸಮಿತಿ ಸಭೆ ನಡೆಯಲಿದೆ.
ಜಿಂದಾಲ್ ಆವರಣದಲ್ಲಿ ‌ಕೆಲಸ ಮಾಡೋರು ಹೊರಗೆ ಬರದಂತೆ ಇರೋಕೆ ವ್ಯವಸ್ಥೆ ಮಾಡಲು ಸೂಚನೆ ನೀಡಿದೆ.

ಬೇರೆ ಊರಿನಿಂದ ಜಿಂದಾಲ್ ಗೆ ಬರುವ ಸಿಬ್ಬಂದಿಗೆ ಸ್ವಲ್ಪ ತೊಂದರೆ ಆಗ್ತಿದೆ.‌ ಹೀಗಾಗಿ ಕೆಲಸ ಮಾಡಿ ಅವರು ಅಲ್ಲಿ ಉಳಿದರೆ ಒಳಿತು ಎಂದರು.

ಇನ್ನೂ ಕೆಲ ಕಡೆ ಜಿಂದಾಲ್ ನೌಕರರು ಗ್ರಾಮಕ್ಕೆ ಬಾರದಂತೆ ಜಿಂದಾಲ್ ಪಕ್ಕದ ಹಳ್ಳಿಗಳಲ್ಲಿ ಡಂಗೂರ ಸಾರುತ್ತಿರುವುದು ಗಮನಕ್ಕೆ ಬಂದಿದೆ. ಪಾಪಿನಾಯಕನಹಳ್ಳಿ ಗ್ರಾಮ ‌ಪಂಚಾಯ್ತಿ ಜಿಂದಾಲ್ ಗೆ ಹೋದ ಜನರನ್ನು ಗ್ರಾಮಕ್ಕೆ ಬರಬೇಡಿ ಎಂದು ಆದೇಶ ಹೊರಡಿಸಿದೆ. ಹೀಗಂತ ಆದೇಶ ಮಾಡುವ ಅಧಿಕಾರಿ ಗ್ರಾಪಂಗೆ ಇಲ್ಲ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ತೆಯ ಅಂತ್ಯಸಂಸ್ಕಾರಕ್ಕೆ ನದಿಕ್ಕಿಳಿದ ಅಳಿಯ ಮೊಸಳೆ ದಾಳಿಗೆ ಬಲಿ

ರಾಜಕೀಯ ನಾಯಕನಾಗಿ, ನೀವು ಸೂಕ್ಷ್ಮವಾಗಿರಲು ಸಾಧ್ಯವೇ: ರಾಘವ್ ಚಡ್ಡಾಗೆ ದೆಹಲಿ ಹೈಕೋರ್ಟ್‌

ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ಗಲಾಟೆ

ತೀವ್ರ ಬಿಸಿಗಾಳಿ: ಸುಸ್ತಾದ ಬಿಹಾರದ ಜನತೆ

ದೇಶ ಮೋದಿಯನ್ನು ನಂಬಿದೆ, ರಾಹುಲ್ ಗಾಂಧಿ ಮಾತ್ರ ನಕಾರಾತ್ಮಕ ಮನಸ್ಥಿತಿಯನ್ನು ತೋರಿಸು‌ತ್ತಿದ್ದಾರೆ: ಪಿಯೂಸ್ ಗೋಯಲ್

ಮುಂದಿನ ಸುದ್ದಿ
Show comments