Webdunia - Bharat's app for daily news and videos

Install App

ಜಿಂದಾಲ್ ನಲ್ಲಿ ಡೆಡ್ಲಿ ಕೊರೊನಾ ಅಟ್ಟಹಾಸ

Webdunia
ಮಂಗಳವಾರ, 16 ಜೂನ್ 2020 (15:55 IST)
ಜಿಂದಾಲ್ ನಲ್ಲಿ ಡೆಡ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿಸಿದೆ.

ಬಳ್ಳಾರಿ ಜಿಲ್ಲೆಯ ಜಿಂದಾಲ್ ಕಂಪನಿಯ ನೌಕರರಲ್ಲಿ ಕೊರೊನಾ ವೈರಸ್ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಜಿಲ್ಲಾ ಹೆಲ್ತ್ ಬುಲೆಟಿನ್ ‌ನಲ್ಲಿ‌ ಪ್ರಕಟ ಮಾಡ್ತೇವೆ ಎಂದು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ತಿಳಿಸಿದ್ದಾರೆ.

ಜಿಂದಾಲ್ ನಲ್ಲಿ ಕೊರೋನಾ ಪಾಸಿಟಿವ್ ಹೆಚ್ಚಳ ವಿಚಾರಕ್ಕೆ ಸಂಬಂಧಿಸಿದಂತೆ ಟಾಸ್ಕ್ ಫೋರ್ಸ್ ಸಮಿತಿ ಸಭೆ ನಡೆಯಲಿದೆ.
ಜಿಂದಾಲ್ ಆವರಣದಲ್ಲಿ ‌ಕೆಲಸ ಮಾಡೋರು ಹೊರಗೆ ಬರದಂತೆ ಇರೋಕೆ ವ್ಯವಸ್ಥೆ ಮಾಡಲು ಸೂಚನೆ ನೀಡಿದೆ.

ಬೇರೆ ಊರಿನಿಂದ ಜಿಂದಾಲ್ ಗೆ ಬರುವ ಸಿಬ್ಬಂದಿಗೆ ಸ್ವಲ್ಪ ತೊಂದರೆ ಆಗ್ತಿದೆ.‌ ಹೀಗಾಗಿ ಕೆಲಸ ಮಾಡಿ ಅವರು ಅಲ್ಲಿ ಉಳಿದರೆ ಒಳಿತು ಎಂದರು.

ಇನ್ನೂ ಕೆಲ ಕಡೆ ಜಿಂದಾಲ್ ನೌಕರರು ಗ್ರಾಮಕ್ಕೆ ಬಾರದಂತೆ ಜಿಂದಾಲ್ ಪಕ್ಕದ ಹಳ್ಳಿಗಳಲ್ಲಿ ಡಂಗೂರ ಸಾರುತ್ತಿರುವುದು ಗಮನಕ್ಕೆ ಬಂದಿದೆ. ಪಾಪಿನಾಯಕನಹಳ್ಳಿ ಗ್ರಾಮ ‌ಪಂಚಾಯ್ತಿ ಜಿಂದಾಲ್ ಗೆ ಹೋದ ಜನರನ್ನು ಗ್ರಾಮಕ್ಕೆ ಬರಬೇಡಿ ಎಂದು ಆದೇಶ ಹೊರಡಿಸಿದೆ. ಹೀಗಂತ ಆದೇಶ ಮಾಡುವ ಅಧಿಕಾರಿ ಗ್ರಾಪಂಗೆ ಇಲ್ಲ ಎಂದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments