Webdunia - Bharat's app for daily news and videos

Install App

ಗ್ರೀನ್ ಝೋನ್ ನಲ್ಲಿ ಡೆಡ್ಲಿ ಕೊರೊನಾ ಅಟ್ಟಹಾಸ

Webdunia
ಸೋಮವಾರ, 18 ಮೇ 2020 (18:46 IST)
ಕಳೆದ 50 ದಿನಗಳಿಂದ ಹಸಿರು ವಲಯದಲ್ಲಿ ಗುರುತಿಸಿಕೊಂಡಿದ ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡಿದೆ.

ಮಹಾರಾಷ್ಟ್ರದಿಂದ ರಾಯಚೂರು ಜಿಲ್ಲೆಗೆ ಆಗಮಿಸಿದ 6 ಜನರಲ್ಲಿ ಕೋವಿಡ್-19 ಪಾಸಿಟಿವ್ ಪತ್ತೆಯಾಗಿದೆ. ನಗರದ ಆಟೋ ನಗರದ ಬಡಾವಣೆಯ ಒಂದೇ ಕುಟುಂಬಕ್ಕೆ ಸೇರಿದ ಮೂರು ಜನರಲ್ಲಿ, ಜೊತೆಗೆ ಸುಲ್ತಾನ್‌ಪುರ ಗ್ರಾಮದ ಓರ್ವ ಮತ್ತು ಮಸರಕಲ್ ಗ್ರಾಮದ ಇಬ್ಬರಿಗೆ ಕೊರೊನಾ ಸೋಂಕು ಹರಡಿರುವುದು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ್ ತಿಳಿಸಿದ್ದಾರೆ.

ಕಳೆದ 50 ದಿನಗಳಿಂದ ಕೊರೋನಾ ಪಾಸಿಟಿವ್ ಇಲ್ಲದೆ ರಾಯಚೂರು ಜಿಲ್ಲೆ ಹಸಿರು ವಲಯದಲ್ಲಿತ್ತು. ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಿಂದ ಮೇ 13 ರಿಂದ ಈಚೆಗೆ ಜಿಲ್ಲೆಗೆ ಆಗಮಿಸಿದವರನ್ನು ಪರೀಕ್ಷೆಗೊಳಪಡಿಸಿದಾಗ 6 ಜನರಲ್ಲಿ ಕೊರೋನಾ ಪಾಸಿಟಿವ್ ಅಂಶಗಳಿರುವುದು ಕಂಡುಬಂದಿದೆ.  

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments