Webdunia - Bharat's app for daily news and videos

Install App

ಮುಂಬೈನಲ್ಲಿ ಮೃತಪಟ್ಟಿದ್ದ ವ್ಯಕ್ತಿಯಿಂದ ಮೇಲುಕೋಟೆಗೆ ಬಂತಾ ಡೆಡ್ಲಿ ಕೊರೊನಾ ವೈರಸ್

Webdunia
ಶುಕ್ರವಾರ, 1 ಮೇ 2020 (10:26 IST)
ಮೇಲುಕೋಟೆ : ಮುಂಬೈನಲ್ಲಿ ಮೃತಪಟ್ಟಿದ್ದ ವ್ಯಕ್ತಿಯೊಬ್ಬನಿಂದ ಮೇಲುಕೋಟೆಗೆ ಡೆಡ್ಲಿ ಕೊರೊನಾವೈರಸ್ ಕಾಲಿಟ್ಟಿದೆ ಎನ್ನಲಾಗಿದೆ.


ಮುಂಬೈನಲ್ಲಿ ಕೊಡಗಳ್ಳಿ ನಿವಾಸಿಯೊಬ್ಬರು ಮೃತಪಟ್ಟಿದ್ದರು. ಅವರ ಮೃತದೇಹವನ್ನು ಮುಂಬೈನಿಂದ ನಾಲ್ವರು ವ್ಯಕ್ತಿಗಳು ತಂದಿದ್ದರು. ಸಂಬಂಧಿಕರು ಮೃತದೇಹದ  ಅಂತ್ಯಕ್ರಿಯೆ ನಡೆಸಿದ್ದಾರೆ.


ಮುಂಬೈಯಿಂದ ಬಂದಿದ್ದ ನಾಲ್ವರ ಆರೋಗ್ಯ ತಪಾಸಣೆ ಮಾಡದೆ ಜಿಲ್ಲಾಡಳಿತ ಮುಂಬೈ ಗೆ ಅವರನ್ನು ವಾಪಾಸ್ ಕಳಿಸಿದೆ. ಆದರೆ ಇದೀಗ ಮೃತದೇಹ ತಂದಿದ್ದ ನಾಲ್ವರಲ್ಲಿ ಸೋಂಕು ಶಂಕೆ ವ್ಯಕ್ತವಾಗಿದ್ದು, ಜಿಲ್ಲಾಡಳಿತದ ನಿರ್ಲಕ್ಷ್ಯದಿಂದ ಜನರಲ್ಲಿ  ಆತಂಕ ಹೆಚ್ಚಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments