ಬೆಂಗಳೂರಲ್ಲಿ ಮಚ್ಚುಬೀಸಿ ಡೆಡ್ಲಿ ರಾಬರಿ...!

geetha
ಶುಕ್ರವಾರ, 2 ಫೆಬ್ರವರಿ 2024 (15:23 IST)
ಬೆಂಗಳೂರು- ನಗರದಲ್ಲಿ ಗನ್ ತೋರಿಸಿ ಲಾಂಗ್ ಬೀಸಿ ಪೆಪ್ಪರ್ ಸ್ಪ್ರೇ ಹಾಕಿ ಸಿಗರೇಟ್ ಡಿಸ್ಟ್ರಿಬ್ಯೂಟರ್ ನ ಅಟ್ಯಾಕ್ ಮಾಡಿ 15 ಲಕ್ಷ ಹಣ ದರೋಡೆ ಮಾಡಲಾಗಿದೆ.ಟಾಟಾ ಏಸ್ ವಾಹನದಲ್ಲಿದ್ದ ಡಿಸ್ಟ್ರಿಬ್ಯೂಟರ್ ಗೋಪಾಲ್ ನ ರಾಬರ್ಸ್ ಹಿಂಬಾಲಿಸಿದ್ದರು.ಕೆಂಗೇರಿಯಿಂದ ಅಂಗಡಿಗಳಿಂದ ಸಿಗರೇಟ್ ಬಿಲ್ ಕಲೆಕ್ಟ್ ಮಾಡ್ಕೊಂಡು  ಬರ್ತಿದ್ರು.ನಾಗರಭಾವಿ ಪಾಪರೆಡ್ಡಿಪಾಳ್ಯಕ್ಕೆ ಗೋಪಾಲ್ ಬಂದಿದ್ದ .ನಾತೂರಾಮ್ ಎಂಬುವವರ ಅಂಗಡಿ ಬಳಿ ಸಿಗರೇಟ್ ಬಿಲ್ ಕಲೆಕ್ಟ್ ಮಾಡಲಿಕ್ಕೆ ಬಂದಿದ್ರು.

ಈ ವೇಳೆ ಡಿಯೋ ಬೈಕ್ ನಲ್ಲಿ ಮೂವರು ರಾಬರ್ಸ್ ಗಳ ಎಂಟ್ರಿ ಕೊಟ್ಟಿದ್ದಾರೆ.ಮೂವರ ಪೈಕಿ ಇಬ್ಬರು ಪೆಪ್ಪರ್ ಸ್ಪ್ರೇ ಹಾಕಿ ಗನ್ ತೋರಿಸಿ ಲಾಂಗ್ ಬೀಸಿದ್ದಾರೆ.ಪ್ರಾವಿಜನ್ ಸ್ಟೋರ್ ಒಳಗೆಲ್ಲ ಗೋಪಾಲ್ ರನ್ನ ಅಟ್ಟಾಡಿಸಿದ್ದಾರೆ. ಲಾಂಗ್ ಬೀಸಿದ ರಭಸಕ್ಕೆ ಹಣವಿದ್ದ ಬ್ಯಾಗ್ ಕಟ್ಟಾಗಿತ್ತು. ಕೂಡಲೇ ಹಣವಿದ್ದ ಬ್ಯಾಗನ್ನ  ಆರೋಪಿಗಳು ಹೊತ್ತು ಹೊಯ್ದಿದಿದ್ದಾರೆ.ಅನ್ನಪೂರ್ಣೇಶ್ವರಿ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತನ್ನ ಮಗ ಗೆಲ್ಲಲಿಲ್ಲ ಎಂದು ಪ್ರಜ್ವಲ್ ಅರೆಸ್ಟ್ ಆಗುವಂತೆ ಮಾಡಿದ್ದೇ ಕುಮಾರಸ್ವಾಮಿ: ಕದಲೂರು ಉದಯ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಇಸ್ಲಾಂಗಾಗಿ, ಖಮೇನಿ ಸಾಬ್ ಗಾಗಿ ನನ್ನ ಮಕ್ಕಳನ್ನೂ ಯುದ್ಧಕ್ಕೆ ಕಳುಹಿಸುವೆ: ದೆಹಲಿ ಮಹಿಳೆ ಕಣ್ಣೀರು Video

ಹೋಳಿ ಆಚರಣೆ ನೆಪದಲ್ಲಿ ಗೋವಿಗೆ ಬಲವಂತವಾಗಿ ಹೆಂಡ ಕುಡಿಸಿದ ದುರುಳರು Video

ಮುಂದಿನ ಸುದ್ದಿ
Show comments