Webdunia - Bharat's app for daily news and videos

Install App

ಬೆಂಗಳೂರಲ್ಲಿ ಮಚ್ಚುಬೀಸಿ ಡೆಡ್ಲಿ ರಾಬರಿ...!

geetha
ಶುಕ್ರವಾರ, 2 ಫೆಬ್ರವರಿ 2024 (15:23 IST)
ಬೆಂಗಳೂರು- ನಗರದಲ್ಲಿ ಗನ್ ತೋರಿಸಿ ಲಾಂಗ್ ಬೀಸಿ ಪೆಪ್ಪರ್ ಸ್ಪ್ರೇ ಹಾಕಿ ಸಿಗರೇಟ್ ಡಿಸ್ಟ್ರಿಬ್ಯೂಟರ್ ನ ಅಟ್ಯಾಕ್ ಮಾಡಿ 15 ಲಕ್ಷ ಹಣ ದರೋಡೆ ಮಾಡಲಾಗಿದೆ.ಟಾಟಾ ಏಸ್ ವಾಹನದಲ್ಲಿದ್ದ ಡಿಸ್ಟ್ರಿಬ್ಯೂಟರ್ ಗೋಪಾಲ್ ನ ರಾಬರ್ಸ್ ಹಿಂಬಾಲಿಸಿದ್ದರು.ಕೆಂಗೇರಿಯಿಂದ ಅಂಗಡಿಗಳಿಂದ ಸಿಗರೇಟ್ ಬಿಲ್ ಕಲೆಕ್ಟ್ ಮಾಡ್ಕೊಂಡು  ಬರ್ತಿದ್ರು.ನಾಗರಭಾವಿ ಪಾಪರೆಡ್ಡಿಪಾಳ್ಯಕ್ಕೆ ಗೋಪಾಲ್ ಬಂದಿದ್ದ .ನಾತೂರಾಮ್ ಎಂಬುವವರ ಅಂಗಡಿ ಬಳಿ ಸಿಗರೇಟ್ ಬಿಲ್ ಕಲೆಕ್ಟ್ ಮಾಡಲಿಕ್ಕೆ ಬಂದಿದ್ರು.

ಈ ವೇಳೆ ಡಿಯೋ ಬೈಕ್ ನಲ್ಲಿ ಮೂವರು ರಾಬರ್ಸ್ ಗಳ ಎಂಟ್ರಿ ಕೊಟ್ಟಿದ್ದಾರೆ.ಮೂವರ ಪೈಕಿ ಇಬ್ಬರು ಪೆಪ್ಪರ್ ಸ್ಪ್ರೇ ಹಾಕಿ ಗನ್ ತೋರಿಸಿ ಲಾಂಗ್ ಬೀಸಿದ್ದಾರೆ.ಪ್ರಾವಿಜನ್ ಸ್ಟೋರ್ ಒಳಗೆಲ್ಲ ಗೋಪಾಲ್ ರನ್ನ ಅಟ್ಟಾಡಿಸಿದ್ದಾರೆ. ಲಾಂಗ್ ಬೀಸಿದ ರಭಸಕ್ಕೆ ಹಣವಿದ್ದ ಬ್ಯಾಗ್ ಕಟ್ಟಾಗಿತ್ತು. ಕೂಡಲೇ ಹಣವಿದ್ದ ಬ್ಯಾಗನ್ನ  ಆರೋಪಿಗಳು ಹೊತ್ತು ಹೊಯ್ದಿದಿದ್ದಾರೆ.ಅನ್ನಪೂರ್ಣೇಶ್ವರಿ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments