Webdunia - Bharat's app for daily news and videos

Install App

ಕಿವಿ ಕೇಳದವರು, ಪ್ರಶ್ನೆಗೆ ಉತ್ತರಿಸಲಾಗದವರು ಸಂಪುಟದಲ್ಲಿದ್ದಾರೆ: ಕೋಳಿವಾಡ

Webdunia
ಮಂಗಳವಾರ, 2 ಸೆಪ್ಟಂಬರ್ 2014 (11:12 IST)
ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಕೋಳಿವಾಡ ಹೇಳಿಕೆ ನೀಡಿ ಕಿವಿ ಕೇಳದವರು, ಪ್ರಶ್ನೆಗೆ ಉತ್ತರಿಸಲಾಗದವರು, ಅನಾರೋಗ್ಯದ ಸಚಿವರು  ಸಂಪುಟದಲ್ಲಿದ್ದಾರೆಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಸಿಎಂ ಅನಹ್ರ ಸಚಿವರನ್ನು ಪತ್ತೆ ಹಚ್ಚಿ ಅರ್ಹರಿಗೆ ಸಂಪುಟದಲ್ಲಿ ಸ್ಥಾನ ನೀಡಬೇಕು.

ಈ ಹಿನ್ನೆಲೆಯಲ್ಲಿ  ಸಂಪುಟ ಪುನಾರಚನೆ ಮಾಡುವಂತೆ 40 ಶಾಸಕರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ತಿಳಿಸಿದ್ದೆವು. ಆದರೆ ಸಿದ್ದರಾಮಯ್ಯ ಅಂತಹ ಅಸಮರ್ಥರನ್ನು ಕೈಬಿಟ್ಟು ಸಂಪುಟ ಪುನಾರಚನೆಗೆ ಒಪ್ಪಿಲ್ಲ. ಆದರೆ ಸಂಪುಟ ವಿಸ್ತರಣೆಯಲ್ಲಿ  ಅತ್ಯಂತ ಹಿರಿಯ ಶಾಸಕನಾಗಿರುವುದರಿಂದ ಕ್ಯಾಬಿನೆಟ್ ಹುದ್ದೆ ಬಿಟ್ಟು ಬೇರೆ ಯಾವುದೇ ಹುದ್ದೆ ನೀಡಿದರೂ ನಾನು ಸ್ವೀಕರಿಸುವುದಿಲ್ಲ ಎಂದು ಕೋಳಿವಾಡ ಹೇಳಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ಮಾಡುತ್ತಿರುವ ಬೆನ್ನಲ್ಲೇ ಅನೇಕ ಶಾಸಕರು ದೆಹಲಿಯ ಕಾಂಗ್ರೆಸ್ ಮುಖಂಡರಿಗೆ ಲಾಬಿ ನಡೆಸಲು ದೆಹಲಿಗೆ ದೌಡಾಯಿಸಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments