Webdunia - Bharat's app for daily news and videos

Install App

ವೈದ್ಯರ ಎಡವಟ್ಟು: ಕೋಲಾರದಲ್ಲಿ 3 ತಿಂಗಳು ಹೆಣ್ಣು ಮಗು ಸಾವು

Webdunia
ಬುಧವಾರ, 14 ಜುಲೈ 2021 (14:19 IST)
ಮೂರು ತಿಂಗಳ ಚುಚ್ಚು ಮದ್ದು ಪಡೆದ ಹೆಣ್ಣು ಮಗು ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ಜರುಗಿದೆ. ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಬೇವಹಳ್ಳಿ ಗ್ರಾಮದಲ್ಲಿ ಈ ಘಟನೆ ಜರುಗಿದ್ದು, ಮೂರು ತಿಂಗಳ ಹೆಣ್ಣು ಮಗು ಸಾವನ್ನಪ್ಪಿದ್ದಾಳೆ. ಇದರಿಂದಾಗಿ ಅಧಿಕಾರಿಗಳ ವಿರುದ್ದ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. 
ಬೇವಹಳ್ಳಿ ಗ್ರಾಮದ ಅಂಜಲಿ ಹಾಗೂ ನಾಗರಾಜ್ ಎಂಬುವರಿಗೆ ಸೇರಿದ ಮೂರು ತಿಂಗಳ ಹೆಣ್ಣು ಮಗು ಇದಾಗಿದ್ದು, ನಿನ್ನೆ ಬೇವಹಳ್ಳಿ ಗ್ರಾಮದಲ್ಲಿ ಕೊರೊನಾ ವ್ಯಾಕ್ಸಿನ್ ಜೊತೆಗೆ ಮೂರು ತಿಂಗಳ ಲಸಿಕೆಯನ್ನ ಹಾಕುವ ಕಾರ್ಯಕ್ರಮವನ್ನೂ ಸಹ ಹಮ್ಮಿಕೊಳ್ಳಲಾಗಿತ್ತು, 
ಗ್ರಾಮದಲ್ಲಿ ಎಂಟು ಮಕ್ಕಳಿಗೆ ಚುಚ್ಚು ಮದ್ದು ನೀಡಿದ್ದ ಇದ್ರಲ್ಲಿ 7 ಮಕ್ಕಳು ಆರೋಗ್ಯವಾಗಿದ್ದಾರೆ, ಮೂರು ತಿಂಗಳ ಚುಚ್ಚು ಮದ್ದು ಹಾಕುವ ವೇಳೆ ಮಗುವಿಗೆ ಕೊರೊನಾ ಲಸಿಕೆ ಹಾಕಿ ಯಡವಟ್ಟು ಮಾಡಲಾಗಿದೆ ಎಂದು ಪೋಷಕರು ಹಾಗಾ ಗ್ರಾಮಸ್ಥರು ಆರೋಪಿಸಿದ್ದು, ಅಧಿಕಾರಿಗಳ ವಿರುದ್ದ ಹರಿಹಾಯ್ದಿದ್ದಾರೆ. 
ಸ್ಥಳಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಅಧಿಕಾರಿಗಳಿಗೆ ಗ್ರಾಮಸ್ಥರು ಮುತ್ತಿಗೆ ಹಾಕಿ ಪ್ರತಿಭಟನೆ ಮಾಡುತ್ತಿದ್ದಾರೆ,

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾರ್ಖಂಡ್ ವಿದ್ಯಾರ್ಥಿಗಳ ಬಗ್ಗೆ ಕೇಳುತ್ತಿದ್ದಂತೇ ಎಲ್ಲವನ್ನೂ ಸಂಸತ್ ನಲ್ಲಿ ಚರ್ಚಿಸಕ್ಕಾಗಲ್ಲ ಎಂದು ಹೊರಟೇ ಹೋದ ಮಲ್ಲಿಕಾರ್ಜುನ ಖರ್ಗೆ Video

ಸದನದಲ್ಲಿ ಹಲವು ಜಟಾಪಟಿ ನಡುವೆ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಅಮಿತ್‌ ಶಾ, ರಾಹುಲ್ ಗಾಂಧಿ, ಎಲ್ಲಿ ಗೊತ್ತಾ, Video

ಕರ್ನಾಟಕ ಬಂದ್ ದಿನ ಬೆಂಗಳೂರಿನ ಶಾಲೆಗಳಿಗೆ ರಜೆಯಿರುತ್ತಾ, ಇಲ್ಲಿದೆ ಉತ್ತರ

ರಾಜ್ಯದಲ್ಲಿ ಗೂಂಡಾಗಿರಿ ಸರಕಾರ- ಆರ್.ಅಶೋಕ್

ಕರ್ನಾಟಕ ಬಂದ್‌ ಕೂಗಿನ ಬೆನ್ನಲ್ಲೇ ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಆಘಾತ

ಮುಂದಿನ ಸುದ್ದಿ
Show comments