Webdunia - Bharat's app for daily news and videos

Install App

ನಿಗೂಢ ಸ್ಫೋಟದಿಂದ ಸಾವು: ವ್ಯಕ್ತಿ ದೇಹ ಛಿದ್ರ ಛಿದ್ರ

Webdunia
ಸೋಮವಾರ, 30 ಅಕ್ಟೋಬರ್ 2017 (16:04 IST)
ಕಲಬುರ್ಗಿ: ಏಕಾಏಕಿ ಸಂಭವಿಸಿದ ವಿಚಿತ್ರ ಸ್ಫೋಟದಿಂದ ವ್ಯಕ್ತಿ ದೇಹ ಛಿದ್ರವಾಗಿ ಮೃತಪಟ್ಟಿರುವ ಘಟನೆ ಕಪನೂರ ಕೈಗಾರಿಕಾ ಪ್ರದೇಶದಲ್ಲಿರುವ ಕೊರವಿ ಅರ್ಥ್ ಮೂವರ್ಸ್ ಸವಳು ಮಣ್ಣಿನ ಕಾರ್ಖಾನೆಯಲ್ಲಿ ನಡೆದಿದೆ.

ಮೇಳಕುಂದಾ ಬಿ. ಗ್ರಾಮದ ನಿವಾಸಿ ಶಿವಯೋಗಪ್ಪ ಗಾವನಳ್ಳಿ(45) ಮೃತ ವ್ಯಕ್ತಿ. ಕಾರ್ಖಾನೆಯಲ್ಲಿ ಟ್ರ್ಯಾಕ್ಟರ್ ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದ ಶಿವಯೋಗಪ್ಪ ತನ್ನ ಕೆಲಸದಲ್ಲಿ ತೊಡಗಿದ್ದರು. ಈ ವೇಳೆ ಏಕಾಏಕಿ ಸ್ಫೋಟವಾಗಿದ್ದು, ಶಿವಯೋಗಪ್ಪ ದೇಹ ಛಿದ್ರವಾಗಿದೆ.

ಮೇಲ್ನೋಟಕ್ಕೆ ಇದು ಕಂಪನಿಯಲ್ಲಿರುವ ಬಾಯ್ಲರ್ ಸಿಡಿದು ಘಟನೆ ಸಂಭವಿಸಿರಬಹುದು ಎಂದು ಶಂಕೆ ವ್ಯಕ್ತವಾಗಿದೆ. ಆದರೆ ಕಂಪನಿಯಲ್ಲಿರುವ ಯಾವುದೇ ಮಷಿನ್ ಸಹ ಹಾನಿಯಾಗಿಲ್ಲ.

ಸದ್ಯ ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments