Webdunia - Bharat's app for daily news and videos

Install App

ನಿಗೂಢ ಸ್ಫೋಟದಿಂದ ಸಾವು: ವ್ಯಕ್ತಿ ದೇಹ ಛಿದ್ರ ಛಿದ್ರ

Webdunia
ಸೋಮವಾರ, 30 ಅಕ್ಟೋಬರ್ 2017 (16:04 IST)
ಕಲಬುರ್ಗಿ: ಏಕಾಏಕಿ ಸಂಭವಿಸಿದ ವಿಚಿತ್ರ ಸ್ಫೋಟದಿಂದ ವ್ಯಕ್ತಿ ದೇಹ ಛಿದ್ರವಾಗಿ ಮೃತಪಟ್ಟಿರುವ ಘಟನೆ ಕಪನೂರ ಕೈಗಾರಿಕಾ ಪ್ರದೇಶದಲ್ಲಿರುವ ಕೊರವಿ ಅರ್ಥ್ ಮೂವರ್ಸ್ ಸವಳು ಮಣ್ಣಿನ ಕಾರ್ಖಾನೆಯಲ್ಲಿ ನಡೆದಿದೆ.

ಮೇಳಕುಂದಾ ಬಿ. ಗ್ರಾಮದ ನಿವಾಸಿ ಶಿವಯೋಗಪ್ಪ ಗಾವನಳ್ಳಿ(45) ಮೃತ ವ್ಯಕ್ತಿ. ಕಾರ್ಖಾನೆಯಲ್ಲಿ ಟ್ರ್ಯಾಕ್ಟರ್ ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದ ಶಿವಯೋಗಪ್ಪ ತನ್ನ ಕೆಲಸದಲ್ಲಿ ತೊಡಗಿದ್ದರು. ಈ ವೇಳೆ ಏಕಾಏಕಿ ಸ್ಫೋಟವಾಗಿದ್ದು, ಶಿವಯೋಗಪ್ಪ ದೇಹ ಛಿದ್ರವಾಗಿದೆ.

ಮೇಲ್ನೋಟಕ್ಕೆ ಇದು ಕಂಪನಿಯಲ್ಲಿರುವ ಬಾಯ್ಲರ್ ಸಿಡಿದು ಘಟನೆ ಸಂಭವಿಸಿರಬಹುದು ಎಂದು ಶಂಕೆ ವ್ಯಕ್ತವಾಗಿದೆ. ಆದರೆ ಕಂಪನಿಯಲ್ಲಿರುವ ಯಾವುದೇ ಮಷಿನ್ ಸಹ ಹಾನಿಯಾಗಿಲ್ಲ.

ಸದ್ಯ ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments