Webdunia - Bharat's app for daily news and videos

Install App

ಮಹಾರಾಷ್ಟ್ರದಿಂದ ಬಂದ ವ್ಯಕ್ತಿ ಕ್ವಾರಂಟೈನ್ ನಲ್ಲಿ ಸಾವು : ಆತಂಕ

Webdunia
ಶನಿವಾರ, 16 ಮೇ 2020 (17:56 IST)
ಮಹಾರಾಷ್ಟ್ರದಿಂದ ಬಂದಿದ್ದ  ವ್ಯಕ್ತಿಯೊಬ್ಬ ಕ್ವಾರಂಟೈನ್ ನಲ್ಲಿದ್ದಾಗಲೇ ಸಾವನ್ನಪ್ಪಿದ್ದು, ಇದರಿಂದ ಜನರು ಆತಂಕದಲ್ಲಿದ್ದಾರೆ.

ಉಡುಪಿ ಜಿಲ್ಲೆಯ ಕುಂದಾಪುರದ ವ್ಯಕ್ತಿ ಮಣಿಪಾಲ ಕೆಎಂಸಿಯಲ್ಲಿ ನಿಧನರಾಗಿದ್ದಾರೆ.

ನಿಧನ ಹೊಂದಿದ ವ್ಯಕ್ತಿಯ ಗಂಟಲ ದ್ರವ ಪರೀಕ್ಷೆಗೆ ಕಳಿಸಲಾಗಿತ್ತು. ಮೊದಲು ಚಿಕಿತ್ಸೆಗಾಗಿ ಕುಂದಾಪುರದ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಎರಡು ದಿನಗಳ ಹಿಂದೆ ಮಣಿಪಾಲ ಕೆಎಂಸಿಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಾಗಿದ್ದರು.

ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿದ ವ್ಯಕ್ತಿಯ ಕೋವಿಡ್ ಪರೀಕ್ಷೆಯ ವರದಿಗಾಗಿ ಜಿಲ್ಲಾಡಳಿತ ಕಾಯುತ್ತಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Flight Crash: ಈ ದುರಂತ ದಿಗ್ಭ್ರಮೆಗೊಳಿಸಿದೆ, ಮೋದಿ ಭಾವುಕ ಪೋಸ್ಟ್‌

Air India Plane Crash: ಕೊನೇ ಕರೆ ಮಾಡಿದ ಪೈಲಟ್ ಹೇಳಿದ್ದೇನು

Bengaluru Stampede: ವಿರಾಟ್ ಕೊಹ್ಲಿ ಸ್ನೇಹಿತನಿಗೆ ಬಿಗ್‌ ರಿಲೀಫ್‌

ವಾರದ ಹಿಂದೆಯಷ್ಟೇ ಮುಂಬಡ್ತಿ ಪಡೆದಿದ್ದ ಡಿ ರೂಪಾ ಸೇರಿ ಹಲವು ಅಧಿಕಾರಿಗಳ ವರ್ಗಾವಣೆ

Raja Raghuvanshi murder case: ಮೇಘಾಲಯ SIT ಸೋನಮ್ ಮುಂದಿಡುವ ಪ್ರಶ್ನೆಗಳು ಹೀಗಿದೆ

ಮುಂದಿನ ಸುದ್ದಿ
Show comments