Select Your Language

Notifications

webdunia
webdunia
webdunia
webdunia

ಕೆಸರಿನಲ್ಲಿ ಸಿಲುಕಿ ಸಾವು!

ನಿರಂತರ ಮಳೆ
ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಅಪಾರ ಹಾನಿಯಾಗುತ್ತಿರುವುದು ಮುಂದುವರೆದಿದೆ. ಜಾನುವಾರು, ಜನರು ಸಾವನ್ನಪ್ಪುತ್ತಿದ್ದಾರೆ. ಕೆಸರಿನಲ್ಲಿ ಸಿಲುಕಿ ಮಾನಸಿಕ ಅಸ್ವಸ್ಥ ವೃದ್ದೆಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಕೋಲಾರದ ಬಂಗಾರಪೇಟೆ ಪಟ್ಟಣದ ಹುಣಸನಹಳ್ಳಿ ರೈಲ್ವೇ ಅಂಡರ್ ಪಾಸ್ ನಲ್ಲಿ ಈ ದುರ್ಘಟನೆ ಸಂಭವಿಸಿದೆ. ಬಂಗಾರಪೇಟೆ ತಾಲ್ಲೂಕಿನ ನರಿನತ್ತ ಗ್ರಾಮದ ಗೌರಮ್ಮ (78) ಮೃತ ವೃದ್ದೆಯಾಗಿದ್ದಾರೆ.
ಕೆಸರಿನಲ್ಲಿ ಸಿಲುಕಿದ್ದ ವೃದ್ದೆಯನ್ನ ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ಸೇರಿಸುವ ಮಾರ್ಗದಲ್ಲಿ ಸಾವನ್ನಪ್ಪಿದ್ದಾರೆ. ಈ ಕುರಿತು
ಬಂಗಾರಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ಪ್ರಧಾನಿ ನರೇಂದ್ರ ಮೋದಿ ಕಾರ್ಪೋರೇಟ್ ಮಗ ಎಂದವರಾರು?