ಕೆಸರಿನಲ್ಲಿ ಸಿಲುಕಿ ಸಾವು!

Webdunia
ಶುಕ್ರವಾರ, 13 ಜುಲೈ 2018 (15:58 IST)
ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಅಪಾರ ಹಾನಿಯಾಗುತ್ತಿರುವುದು ಮುಂದುವರೆದಿದೆ. ಜಾನುವಾರು, ಜನರು ಸಾವನ್ನಪ್ಪುತ್ತಿದ್ದಾರೆ. ಕೆಸರಿನಲ್ಲಿ ಸಿಲುಕಿ ಮಾನಸಿಕ ಅಸ್ವಸ್ಥ ವೃದ್ದೆಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಕೋಲಾರದ ಬಂಗಾರಪೇಟೆ ಪಟ್ಟಣದ ಹುಣಸನಹಳ್ಳಿ ರೈಲ್ವೇ ಅಂಡರ್ ಪಾಸ್ ನಲ್ಲಿ ಈ ದುರ್ಘಟನೆ ಸಂಭವಿಸಿದೆ. ಬಂಗಾರಪೇಟೆ ತಾಲ್ಲೂಕಿನ ನರಿನತ್ತ ಗ್ರಾಮದ ಗೌರಮ್ಮ (78) ಮೃತ ವೃದ್ದೆಯಾಗಿದ್ದಾರೆ.
ಕೆಸರಿನಲ್ಲಿ ಸಿಲುಕಿದ್ದ ವೃದ್ದೆಯನ್ನ ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ಸೇರಿಸುವ ಮಾರ್ಗದಲ್ಲಿ ಸಾವನ್ನಪ್ಪಿದ್ದಾರೆ. ಈ ಕುರಿತು
ಬಂಗಾರಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಲಿಂಡರ್ ಹೊತ್ತು ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ಮಾಡಿದ ಕಾಂಗ್ರೆಸ್

ಬಜೆಟ್ ಮಂಡನೆ ಬೆನ್ನಲ್ಲೇ ಸಿಎಂ ಬದಲಾವಣೆ ಬಗ್ಗೆ ಸಿದ್ದರಾಮಯ್ಯ ಶಾಕಿಂಗ್ ಹೇಳಿಕೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಎರಡನೇ ಲಾಲ್ ಭಾಗ್ ಆಗಬೇಕಿದ್ದ ಜೆಪಿ ಪಾರ್ಕ್ ಪರಿಸ್ಥಿತಿ ಏನಾಗಿದೆ ನೋಡಿ Video

ಮುಂದಿನ ಸುದ್ದಿ
Show comments