Webdunia - Bharat's app for daily news and videos

Install App

ಕಣ್ಣಿನ ಚಿಕಿತ್ಸೆಗೆ ಒಳಗಾದ ಬಾಲಕ ಸಾವು; ವೈದ್ಯ ಅರೆಸ್ಟ್

Webdunia
ಭಾನುವಾರ, 15 ಡಿಸೆಂಬರ್ 2019 (11:50 IST)
ಬೆಂಗಳೂರು : ಕಣ್ಣಿನ ಚಿಕಿತ್ಸೆಗೆ ಒಳಗಾದ ಬಾಲಕ ಸಾವನಪ್ಪಿರುವ ಘಟನೆ ಬೆಂಗಳೂರಿನ ಹೆಸರಘಟ್ಟ ರಸ್ತೆಯಲ್ಲಿರುವ ಮಂಜುನಾಥ ಕಣ್ಣಿನ ಆಸ್ಪತ್ರೆಯಲ್ಲಿ ನಡೆದಿದೆ.



ಶಂಕರ್ ಮೃತಪಟ್ಟ ಬಾಲಕ. ತಮಿಳುನಾಡಿನ ಮೂಲದ ಈ ಬಾಲಕನಿಗೆ ಬಲಗಣ್ಣಿನಲ್ಲಿ ಸಮಸ್ಯೆ ಇದ್ದ ಕಾರಣ ಮಂಜುನಾಥ ಕಣ್ಣಿನ ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಆದರೆ ಚಿಕಿತ್ಸೆ ನೀಡಲಾದ ಕೆಲವೇ ಗಂಟೆಗಳಲ್ಲಿ ಬಾಲಕ ಸಾವನಪ್ಪಿದ್ದಾನೆ.
ವೈದ್ಯರು ನೀಡಿದ ಓವರ್ ಡೋಸ್ ನಿಂದ ಬಾಲಕ ಸಾವನಪ್ಪಿದ್ದಾನೆ  ಎಂದು ಆತನ ಪೋಷಕರು ಆರೋಪಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಾಲಕನಿಗೆ ಚಿಕಿತ್ಸೆ ನೀಡಿದ ವೈದ್ಯನನ್ನು ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments