Webdunia - Bharat's app for daily news and videos

Install App

ಸಂತಾನಹರಣ ಆಪರೇಷನ್ ಮಾಡಿಸಿಕೊಳ್ಳುತ್ತಿದ್ದ ಮಹಿಳೆ ಸಾವು : ಸಚಿವ ಹೇಳಿದ್ದೇನು?

Webdunia
ಬುಧವಾರ, 9 ಸೆಪ್ಟಂಬರ್ 2020 (18:10 IST)
ಸಂತಾನಹರಣ ಶಸ್ತ್ರಚಿಕಿತ್ಸೆ ವೇಳೆ‌ ಮಹಿಳೆ ಸಾವನ್ನಪ್ಪಿದ್ದಾರೆ.  

ಕಾರವಾರ ಜಿಲ್ಲಾ ಆಸ್ಪತ್ರೆಯಲ್ಲಿ ಸಂತಾನ ಹರಣ ಶಸ್ತ್ರಚಿಕಿತ್ಸೆ ವೇಳೆ ಮಹಿಳೆಯೊಬ್ಬರು ಸಾವನ್ನಪ್ಪಿರುವ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಇಲಾಖೆಯ ಕಾರ್ಯದರ್ಶಿಗಳಿಗೆ ಆದೇಶ ನೀಡಿದ್ದೇನೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.  

ಸಂತಾನಹರಣ ಶಸ್ತ್ರಚಿಕಿತ್ಸಾ ವೇಳೆ 30 ವರ್ಷದ ಮಹಿಳೆ ಸಾವನ್ನಪ್ಪಿದ್ದು ಅತ್ಯಂತ ದುರಾದೃಷ್ಟಕರ. ಇದು ಸರ್ವೇ ಸಾಮಾನ್ಯ ಶಸ್ತ್ರಚಿಕಿತ್ಸೆ. ಈ ವೇಳೆ ಸಾವು‌ ಸಂಭವಿಸಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಯಾವ ಕಾರಣಕ್ಕೆ ಸಾವು ಸಂಭವಿಸಿದೆ‌ ಎಂಬುದು ತನಿಖೆಯಿಂದಷ್ಟೇ ಹೊರಬರಬೇಕು. ಈಗಾಗಲೇ ಇಲಾಖೆ ಕಾರ್ಯದರ್ಶಿಗೆ ತನಿಖೆ ನಡೆಸುವಂತೆ ನಿರ್ದೇಶನ ನೀಡಿದ್ದೇನೆ. ಒಂದು ವೇಳೆ ಶಸ್ತ್ರಚಿಕಿತ್ಸೆಯಲ್ಲಿ ಲೋಪವಾಗಿ ವೈದ್ಯರ ನಿರ್ಲಕ್ಷ್ಯ ಕಂಡು ಬಂದರೆ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments