Select Your Language

Notifications

webdunia
webdunia
webdunia
Wednesday, 23 April 2025
webdunia

ಪ್ರವಾಹದಲ್ಲಿ ಕೊಚ್ಚಿಹೋದ ಯುವಕ ಸಾವು

ಪ್ರವಾಹ
ಚಿಕ್ಕೋಡಿ , ಬುಧವಾರ, 7 ಆಗಸ್ಟ್ 2019 (16:16 IST)
ಭೀಕರ ಪ್ರವಾಹಕ್ಕೆ ಯುವಕನೊಬ್ಬ ಕೊಚ್ಚಿಹೋಗಿ ಸಾವನ್ನಪ್ಪಿದ್ದಾನೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತೀರ್ಥ ಗ್ರಾಮದಲ್ಲಿ ನೀರಿನ ಪ್ರವಾಹಕ್ಕೆ ಯುವಕ ಬಲಿಯಾಗಿದ್ದಾನೆ.

ನಡು ಗಡ್ಡೆಯಲ್ಲಿ ಸಿಲುಕಿದ ಯುವಕ ಅಲ್ಲಿಂದ ಪಾರಾಗಲು ಹೋಗಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ಸಾವನ್ನಪ್ಪಿದ್ದಾನೆ.

ಬಸವರಾಜ ಮಾಣಿಕ ಕಾಂಬಳೆ (15) ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾನೆ.

ನದಿಗೆ ಇತರ ಜನರೂ ಜಾರಿ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಶೋಧ ಕಾರ್ಯ ಮುಂದುವರಿದಿದೆ.
ಅಥಣಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ ಇದಾಗಿದೆ.




Share this Story:

Follow Webdunia kannada

ಮುಂದಿನ ಸುದ್ದಿ

ಬಕ್ರೀದ್ ಗಾಗಿ ಒಂಟೆ, ಗೋವು ಅಕ್ರಮವಾಗಿ ಸಾಗಿಸಿದ್ರೆ ಹುಷಾರ್