ಜೀಮ್ ನಲ್ಲಿ ವರ್ಕೌಟ್ ಮಾಡಿದ ನಟರ ಸಾವು ಹೇಗೆ..?

Webdunia
ಭಾನುವಾರ, 31 ಅಕ್ಟೋಬರ್ 2021 (19:44 IST)
ಬದುಕಲು ದೇಹ ಗಟ್ಟಿಮುಟ್ಟಾಗಿ ಆರೋಗ್ಯವಾಗಿರಬೇಕು ಆದರೆ ದೇಹದಾರ್ಡ್ಯತೆಯೊಂದೇ ಬದುಕಿನಶ್ರೇಷ್ಠತೆಗೆ ಮಾನದಂಡ ಎಂದೆಣಿಸಬಾರದು. ಇಂದು ಪುನೀತ್ ರಾಜ್ ಕುಮಾರ್ ಸಾವನ್ನು ಕಂಡಾಗ ಹೀಗೆನ್ನಿಸಿತು. ಸ್ಯಾಂಡಲ್ ವುಡ್ ನಲ್ಲಿ ಇದು ಎರಡನೇ ಘಟನೆ, ಕಳೆದ ವರ್ಷ ಯುವನಟ ಚಿರಂಜೀವಿ ಸರ್ಜಾ ಕೂಡ ಹೀಗೇ ಅಕಾಲಿಕ ಸಾವನ್ನು ಕಂಡಿದ್ದರು.
 
ಅಂದೂ ಸಹ ಇಡೀ ಕನ್ನಡ ನಾಡು ಶೋಕದಲ್ಲಿತ್ತು.
 
ಇಂದು ವರನಟ ಡಾ. ರಾಜ್ ಕುಟುಂಬದ ಕುಡಿ,
ಪುನೀತ್ ನಮ್ಮನ್ನಗಲಿದ್ದಾರೆ. ಈ ಸಂದರ್ಭದಲ್ಲಿ ಒಬ್ಬ ಕಲಾವಿದನಿಗೆ ದೇಹದಾರ್ಡ್ಯತೆ ಎಷ್ಟರ ಮಟ್ಟಿಗೆ ಮುಖ್ಯ? ಫಿಟ್ ನೆಸ್ ಇದ್ದವರಿಗೆ ಮಾತ್ರ ಚಿತ್ರದಲ್ಲಿ ನಾಯಕನಾಗುವುದು ಸಾಧ್ಯವೆ? ಒಂದೊಮ್ಮೆ ಫಿಟ್ ನೆಸ್ ಇಲ್ಲದಿದ್ದರೆ ಅಥವಾ ಸಾಕಷ್ಟು ದೇಹದಾರ್ಡ್ಯತೆ ಪ್ರದರ್ಶಿಸದೆ ಹೋದರೆ ಚಿತ್ರೋದ್ಯಮದಲ್ಲಿ ಅಂತಹ ನಾಯಕರಿಗೆ ಅವಕಾಶ ಇಲ್ಲವಾಗುತ್ತದೆಯೆ? ಎಂಬತ್ತ ಗಮನ ಹರಿಸಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವೆಂಬರ್‌ನಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದಿದ್ದಕ್ಕೆ ಸಿಎಂ ಪ್ರತಿಕ್ರಿಯೆ ಹೀಗಿತ್ತು

ಈ ವಿಚಾರ ಯಾವಾ ಇಲಾಖೆಯಲ್ಲಿ ಗೊತ್ತಾದಲ್ಲಿ ಕಠಿಣ ಕ್ರಮ: ಜಿ ಪರಮೇಶ್ವರ್

ಬರೋಬ್ಬರಿ ನಾಲ್ಕು ಗಂಟೆ ತೆಂಗಿನ ಮರ ಏರಿ ಕುಳಿತ ವ್ಯಕ್ತಿ, ಕಾರಣ ಕೇಳಿದ್ರೆ ಶಾಕ್‌

ಅನಾರೋಗ್ಯ ಕಾರಣಕ್ಕೆ ತಾತ್ಕಾಲಿಕ ಬ್ರೇಕ್ ಪಡೆದ ಸಂಜಯ್ ರಾವುತ್‌ಗೆ ಮೋದಿ ವಿಶ್‌

ನವೆಂಬರ್ 1ರಂದು ಮೈಸೂರು ಝೂಗೆ ಹೋಗುವ 12ವರ್ಷದೊಳಗಿನ ಮಕ್ಕಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments