Webdunia - Bharat's app for daily news and videos

Install App

ಬಾಣಂತಿಯರ, ನವಜಾತ ಶಿಶುಗಳ ಸಾವು ಪ್ರಕರಣ: ಕೇಂದ್ರಕ್ಕೆ ಪತ್ರ ಬರೆಯಯುವೆ: ವಿಜಯೇಂದ್ರ

Sampriya
ಶನಿವಾರ, 4 ಜನವರಿ 2025 (16:57 IST)
Photo Courtesy X
ಶಿವಮೊಗ್ಗ: ರಾಜ್ಯದಲ್ಲಿ ನಡೆದ ಸರಣಿ ಬಾಣಂತಿಯರ ಹಾಗೂ ನವಜಾತ ಶಿಶುಗಳ ಸಾವು ಸಂಬಂಧ ಕೇಂದ್ರ ಮಾನವ ಹಕ್ಕುಗಳ ಆಯೋಗಕ್ಕೆ ಪತ್ರ ಬರೆದು ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಎಚ್ಚರಿಸಿದ್ದಾರೆ.

ಬಾಣಂತಿಯರ ಮತ್ತು ನವಜಾತ ಶಿಶುಗಳ ಸಾವು ಖಂಡಿಸಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದಿಂದ ಶನಿವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕಳೆದ 6 ತಿಂಗಳಿನಲ್ಲಿ ರಾಜ್ಯದ ವಿವಿಧ ಸರ್ಕಾರಿ ಆಸ್ಪತ್ರೆಗಳಲ್ಲಿ 600ಕ್ಕೂಅಧಿಕ ಬಾಣಂತಿಯರು ಮತ್ತು 1 ಸಾವಿರಕ್ಕೂ ಅಧಿಕ ನವಜಾತ ಶಿಶು ಮರಣ ಹೊಂದಿದ್ದಾರೆ. ಸರ್ಕಾರ ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರರಿಗೆ ಆತ್ಮಹತ್ಯೆ ಭಾಗ್ಯ ಕಲ್ಪಿಸಿದೆ. ಇದು ದುಷ್ಟ ಸರ್ಕಾರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದ ಕಾಂಗ್ರೆಸ್ ಸರ್ಕಾರದ ಮೇಲೆ ಬಾಣಂತಿಯರ ಮತ್ತು ಕಂದಮ್ಮಗಳ ಸಾವಿನ ಶಾಪ ತಟ್ಟುತ್ತದೆ. ಇದರಿಂದ ಸಿಎಂ ಸಿದ್ದರಾಮಯ್ಯಗೆ ಒಳ್ಳೆಯದಾಗಲ್ಲ. ಇಷ್ಟೊಂದು ಸಾವು ನೋವು ರಾಜ್ಯದಲ್ಲಿ ಎಂದೂ ಸಂಭವಿಸಿಲ್ಲ. ಇಂತಹ ಲಜ್ಜೆಗೆಟ್ಟ ಮತ್ತು ನಾಚಿಕೆಗೆಟ್ಟ ಸರ್ಕಾರವನ್ನು ನೋಡಿಲ್ಲ. ಬೇಜವಾಬ್ದಾರಿತನ ತೋರುತ್ತಿರುವ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರನ್ನು ಸಚಿವ ಸಂಪುಟದಿಂದ ಸಿಎಂ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments