Webdunia - Bharat's app for daily news and videos

Install App

ಬಿಮ್ಸ್ ನಲ್ಲಿ ನರಳಾಡಿ ಕೊರೊನಾ ಸೋಂಕಿತ ಸಾವು; ತನಿಖೆಗೆ ಆದೇಶಿಸಿದ ಬೆಳಗಾವಿ ಡಿಸಿ

Webdunia
ಭಾನುವಾರ, 19 ಜುಲೈ 2020 (10:47 IST)
ಬೆಳಗಾವಿ : ಬಿಮ್ಸ್ ನಲ್ಲಿ ನರಳಾಡಿ ಕೊರೊನಾ ಸೋಂಕಿತ ಸಾವು ಕೇಸ್ ಗೆ ಸಂಬಂಧಿಸಿದಂತೆ ಪ್ರಕರಣದ ಬಗ್ಗೆ ತನಿಖೆಗೆ ಬೆಳಗಾವಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಬಿಮ್ಸ್ ಆಸ್ಪತ್ರೆಯಲ್ಲಿ 65 ವರ್ಷದ ವೃದ್ಧರೊಬ್ಬರು ನರಳಾಡಿ ಸಾವನಪ್ಪಿದ್ದಾರೆ. ಈ ಬಗ್ಗೆ ಮಾಧ್ಯಮದಲ್ಲಿ ಸುದ್ಧಿ ಬಿತ್ತರವಾದ ಹಿನ್ನಲೆಯಲ್ಲಿ, ಎಚ್ಚೆತ್ತುಕೊಂಡ  ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಬಿಮ್ಸ್ ನಿರ್ದೇಶಕರಿಗೆ ಈ ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಆದೇಶಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಡಿಸಿ ಹಿರೇಮಠ ಅವರು, ಬಿಮ್ಸ್ ನಿರ್ದೇಶಕರಿಗೆ ತನಿಖೆಗೆ ಆದೇಶಿಸಿದ್ದೇನೆ. ವಿಡಿಯೋ ನೋಡಿ ತನಿಖೆಗೆ ಆದೇಶಿಸಿದ್ದೇನೆ ಎಂದು ಹೇಳಿದ್ದಾರೆ. ಅಲ್ಲದೇ ಉಸಿರಾಟದ ಸಮಸ್ಯೆ ಇರುವವರನ್ನು ಬಿಮ್ಸ್ ಗೆ ಕಳುಹಿಸಿ ಎಂದು ಖಾಸಗಿ ಆಸ್ಪತ್ರೆಗಳಿಗೆ ಡಿಸಿ ಎಂ.ಜಿ.ಹಿರೇಮಠ ಅವರು ಸಲಹೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments