Webdunia - Bharat's app for daily news and videos

Install App

ಫೆಲಿಕಾನ್ ಗಳ ಸಾವು: ಕಂಗಾಲಾದ ಜನರು

Webdunia
ಗುರುವಾರ, 29 ನವೆಂಬರ್ 2018 (15:26 IST)
ರಾಜ್ಯದಲ್ಲಿ ಫೆಲಿಕಾನ್ ಪಕ್ಷಿಗಳ ಸಾವಿನ ಸರಣಿ ಮುಂದುವರಿದಿದೆ.

ಮಂಡ್ಯ ಜಿಲ್ಲೆಯ ಕೊಕ್ಕರೆ ಬೆಳ್ಳೂರಿನಲ್ಲಿ ಮತ್ತೊಂದು ಫೆಲಿಕಾನ್ ಪಕ್ಷಿ ಸಾವಾಗಿದೆ. ಈ ಮೂಲಕ ಬೆಳ್ಳೂರಿನಲ್ಲಿ 4 ಕ್ಕೇರಿದ ಫೆಲಿಕಾನ್ ಪಕ್ಷಿಗಳ ಸಾವಿನ ಸಂಖ್ಯೆ ಹೆಚ್ಚುತ್ತಿರುವುದು ಕಳವಳ ಮೂಡಿಸಿದೆ.

ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕೊಕ್ಕರೆ ಬೆಳ್ಳೂರು ಗ್ರಾಮದಲ್ಲಿ ಜಂತುಹುಳು ಭಾದೆಯಿಂದ ಫೆಲಿಕಾನ್ ಸಾವು ಬಗ್ಗೆ ಪಶು ವೈದ್ಯರು ಸ್ಪಷ್ಟನೆ ನೀಡಿದ್ದಾರೆ.

ಫೆಲಿಕಾನ್ ಪಕ್ಷಿಗಳಿಗೆ ಜಂತುಹುಳುಗಳು ಮಾರಕವಾಗಿವೆ. ಕಳೆದ ವರ್ಷ 50 ಕ್ಕೂ ಫೆಲಿಕಾನ್ ಪಕ್ಷಿಗಳು ಮೃತಪಟ್ಟಿದ್ದವು. ಈ ವರ್ಷದ ಆರಂಭದಲ್ಲೆ 4 ಫೆಲಿಕಾನ್ ಗಳ ಸಾವಿನಿಂದ ಜನರು ಕಂಗಾಲಾಗುವಂತಾಗಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments