Webdunia - Bharat's app for daily news and videos

Install App

ವಿರಿಜಾ ನಾಲೆಯಲ್ಲಿ ಮೀನುಗಳ ಮಾರಣಹೋಮ

Webdunia
ಶುಕ್ರವಾರ, 24 ಮೇ 2019 (16:34 IST)
ವಿರಿಜಾ ನಾಲೆಯಲ್ಲಿದ್ದ ಮೀನುಗಳ ಸಾವನ್ನಪ್ಪಿವೆ. ಇದರಿಂದ ಸುತ್ತಲಿನ ನಿವಾಸಿಗಳು ತೀವ್ರ ಆತಂಕದಲ್ಲಿದ್ದಾರೆ. 

ರಾಸಾಯನಿಕ ಮಿಶ್ರಿತ ನೀರು ನಾಲೆಗೆ‌ ಹರಿದ  ಹಿನ್ನಲೆಯಲ್ಲಿ ವಿರಿಜಾ ನಾಲೆಯಲ್ಲಿದ್ದ ಮೀನುಗಳ ಸಾವನ್ನಪ್ಪಿವೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳದ ವಿರಿಜಾ ನಾಲೆಯಲ್ಲಿ ಘಟನೆ ನಡೆದಿದೆ.
ಬಲಮುರಿಯಿಂದ ಸಂಪರ್ಕ ಕಲ್ಪಿಸಿರುವ ವಿರಿಜಾ ನಾಲೆಯಲ್ಲಿ ಮೀನುಗಳು ಸಾವನ್ನಪ್ಪಿವೆ.

ಮೇಟಗಳ್ಳಿಯ ಕೈಗಾರಿಕಾ ಪ್ರದೇಶದ ಕೈಗಾರಿಕೆಗಳಿಂದ ಬಂದ ರಾಸಾಯನಿಕ ತಾಜ್ಯ  ನಾಲೆಗೆ ಹರಿದಿರುವ ಶಂಕೆ ವ್ಯಕ್ತವಾಗಿದೆ.
ಕಾರ್ಖಾನೆಗಳ ರಾಸಾಯನಿಕ ವಿಷ ಮಿಶ್ರಿತ  ನೀರಿಂದ ಕೆಂಪಾಗಿದೆ ನಾಲೆಯ ನೀರು. ವಿಷ ಮಿಶ್ರಿತ ನೀರಿನಿಂದ ಜಲಚರಗಳು ಸಾವಿಗೀಡಾಗಿದ್ದು ಆತಂಕದಲ್ಲಿ ಗ್ರಾಮಸ್ಥರು ಇದ್ದಾರೆ.

ವಿಷಮಿಶ್ರಿತ ನೀರು ನಾಲೆಗೆ ಬಿಟ್ಟವರ ವಿರುದ್ಧ ಕ್ರಮಕ್ಕೆ ಸ್ಥಳೀಯ ಗ್ರಾಮಸ್ಥರು ಆಗ್ರಹ ಮಾಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments