Webdunia - Bharat's app for daily news and videos

Install App

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಸರಣಿ ಬಾಣಂತಿಯರ ಸಾವು ಪ್ರಕರಣ: ಬಿಗ್‌ಟ್ವಿಸ್ಟ್‌

Sampriya
ಶುಕ್ರವಾರ, 29 ನವೆಂಬರ್ 2024 (14:46 IST)
ಬಳ್ಳಾರಿ: ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ವರದಿ ಹೊರಬಂದಿದೆ. ಇದರಲ್ಲಿ ಇಡೀ ಅನಾಹುತಕ್ಕೆ ಗ್ಲೂಕೋಸ್ ಸಹಿತ ಇಂಟ್ರಾವೀನಸ್  ದ್ರಾವಣ ಕಾರಣ ಎಂದು ಬಹಿರಂಗವಾಗಿದೆ.

ಉನ್ನತ ಮೂಲಗಳ ಪ್ರಕಾರ ಬಾಣಂತಿಯರ ಸರಣಿ ಸಾವಿನ ಕುರಿತು ತನಿಖೆ ನಡೆಸಿದ ತಂಡ ಇದೀಗ ವರದಿಯನ್ನು ನೀಡಿದ್ದು, ಅದರಲ್ಲಿ ಗರ್ಭಿಣಿಯರಿಗೆ ಶಸ್ತ್ರಚಿಕಿತ್ಸೆ ವೇಳೆ ನೀಡಿದ್ದ ದ್ರಾವಣ ಕಳಪೆಯಾಗಿತ್ತು ಎಂಬ ವರದಿಯಲ್ಲಿ ಬಹಿರಂಗವಾಗಿದೆ.

ಇದೀಗ ವರದಿಯ ಅನುಸಾರ ಇಂಟ್ರಾವೀನಸ್ ದ್ರಾವಣ ಬಳಕೆ ಮಾಡದಂತೆ ಈಗಾಗಲೇ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಗ್ಲೂಕೋಸ್ ಬಳಸದಂತೆ ರಾಜ್ಯ ವೈದ್ಯಕೀಯ ಸರಬರಾಜು ನಿಗಮವು ರಾಜ್ಯದ ಎಲ್ಲ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಪತ್ರ ಬರೆದಿದೆ. ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿನ ಸಾವಿನ ಬಗ್ಗೆ ತನಿಖೆ ನಡೆಸಲು ಸರ್ಕಾರ ತಂಡ ಕಳುಹಿಸಿತ್ತು. ಇದೀಗ ಶಸ್ತ್ರ ಚಿಕಿತ್ಸೆ ವೇಳೆ ಈ ಕಳಪೆ ಐವಿ ದ್ರಾವಣದಿಂದ ದೇಹದಲ್ಲಿ ದಿಢೀರ್ ಬದಲಾವಣೆ, ಅಡ್ಡ ಪರಿಣಾಮಗಳಿಂದ ಸಾವು ಸಂಭವಿಸಿದೆ ಎಂದು ತಂಡ ವರದಿ ಸಲ್ಲಿಕೆ ಮಾಡಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಬೆಂಗಳೂರಿನಲ್ಲಿ ಬಾಳೆ ಎಲೆ ರೇಟು ಬಲು ದುಬಾರಿ

Hebbal Accident: ಹೆಬ್ಬಾಳದಲ್ಲಿ ತಡರಾತ್ರಿ ಸರಣಿ ಅಪಘಾತ: ಲಾರಿ ಚಾಲಕ ದುರ್ಮರಣ

CET Results live: ಕೆಲವೇ ಕ್ಷಣಗಳಲ್ಲಿ ಸಿಇಟ ಫಲಿತಾಂಶ: ಎಲ್ಲಿ, ಹೇಗೆ ಚೆಕ್ ಮಾಡಬೇಕು ಇಲ್ಲಿದೆ ವಿವರ

Viral video: ನಡು ರಸ್ತೆಯಲ್ಲೇ ಮಹಿಳೆ ಜೊತೆ ಬಿಜೆಪಿ ನಾಯಕನ ಕಾಮದಾಟ, ಥೂ ಎಂದ ಜನ

ಮುಂದಿನ ಸುದ್ದಿ
Show comments