Webdunia - Bharat's app for daily news and videos

Install App

ಭಯಾನಕ ರೋಗಕ್ಕೆ ಕುರಿಗಳ ಸಾವು

Webdunia
ಶುಕ್ರವಾರ, 15 ಡಿಸೆಂಬರ್ 2017 (12:38 IST)
ಚಿಕ್ಕಬಳ್ಳಾಪುರ: ಭಯಾನಕ ರೋಗಕ್ಕೆ ತುತ್ತಾಗಿ  ಅನೇಕ ಕುರಿಗಳು ಸಾವನಪ್ಪಿದ ಘಟನೆ ಚಿಕ್ಕಬಳ್ಳಾಪುರ  ಜಿಲ್ಲೆಯ  ಬಾಗೇಪಲ್ಲಿ ತಾಲೂಕಿನ ಜಿಲ್ಲಾಜರ್ಲು ಗ್ರಾಮದಲ್ಲಿ ನಡೆದಿದೆ.


ಜಿಲ್ಲಾಜರ್ಲು ಗ್ರಾಮದಲ್ಲಿ ರಾತ್ರೋರಾತ್ರಿ ಯಾವುದೋ ಭಯಾನಕ ರೋಗಕ್ಕೆ ತುತ್ತಾಗಿ 500 ಕ್ಕೂ ಹೆಚ್ಚು ಕುರಿಗಳು ಸಾವನಪ್ಪಿದ್ದಾವೆ. ಕುರಿಗಳ ಸಾವಿಗೆ ಕಾರಣವಾದ ಈ ಕಾಯಿಲೆ ಮನುಷ್ಯರಿಗೂ ಹರಡುವ ಭೀತಿಯಲ್ಲಿ ಗ್ರಾಮಸ್ಥರು ಕಾಲಕಳೆಯುತ್ತಿದ್ದಾರೆ.


ಹೀಗೆ  ಕುರಿಗಳು ರಾತ್ರೋರಾತ್ರಿ ಯಾವುದೋ ಭಯಾನಕ ರೋಗಕ್ಕೆ ತುತ್ತಾಗಿ ಸಾವನಪ್ಪುವುದನ್ನು ಕಂಡು ಕುರುಬರು ಕಂಗಲಾಗಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments