Webdunia - Bharat's app for daily news and videos

Install App

ಶರದ್​ ಪವಾರ್​ಗೆ ಕೊಲೆ ಬೆದರಿಕೆ

Webdunia
ಶನಿವಾರ, 10 ಜೂನ್ 2023 (19:56 IST)
ಎನ್​ಸಿಪಿ ಅಧ್ಯಕ್ಷ ಶರದ್​ ಪವಾರ್‌​ಗೆ ವಾಟ್ಸಪ್‌ ಸಂದೇಶದ ಮೂಲಕ ಕೊಲೆ ಬೆದರಿಕೆ ಕಿಡಿಗೇಡಿಗಳು ಬೆದರಿಕೆ ಹಾಕಿದ್ದಾರೆ.. ಇನ್ನು ಈ ಪ್ರಕರಣದಲ್ಲಿ ಸುಪ್ರಿಯಾ ಸುಳೆ ಮುಂಬೈ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ದೂರು ದಾಖಲಿಸಿದ್ದಾರೆ. ಶರದ್ ಪವಾರ್ ಅವರಿಗೆ ಯಾವುದೇ ರೀತಿಯ ತೊಂದರೆಯಾದರೆ ಅದಕ್ಕೆ ಗೃಹ ಸಚಿವಾಲಯವೇ ಹೊಣೆಯಾಗಲಿದೆ ಎಂದು ಸುಪ್ರಿಯಾ ಹೇಳಿದ್ದಾರೆ. ಮುಂಬೈ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿದ ನಂತರ ಶರದ್ ಪವಾರ್ ಅವರ ಪುತ್ರಿ ಮತ್ತು ಬಾರಾಮತಿ ಸಂಸದೆ ಸುಪ್ರಿಯಾ ಅವರು, ಶರದ್ ಪವಾರ್‌ಗೆ ವಾಟ್ಸಾಪ್‌ನಲ್ಲಿ ಬೆದರಿಕೆಗಳು ಬಂದಿವೆ. ಇಂತಹ ರಾಜಕಾರಣ ನಿಲ್ಲಬೇಕು. ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಈ ವಿಷಯದಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments