Webdunia - Bharat's app for daily news and videos

Install App

ಜಾತ್ರೆಯಲ್ಲಿ ಹಾರಿಸಿದ ಗುಂಡಿಗೆ ವ್ಯಕ್ತಿ ಸಾವು!

Webdunia
ಬುಧವಾರ, 20 ಫೆಬ್ರವರಿ 2019 (15:57 IST)
ಜಾತ್ರೆಯಲ್ಲಿ ಗಾಳಿಯಲ್ಲಿ ಹಾರಿಸಿದ ಗುಂಡು ವ್ಯಕ್ತಿಗೆ ತಗುಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.

ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಢವಳೇಶ್ವರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನಿಜಗುಣ ಅಂಗಡಿ ಮೃತ ದುರ್ದೈವಿಯಾಗಿದ್ದಾರೆ.

ಮಹದೇವ ನಾಡಗೌಡ ಬಂದೂಕಿನಿಂದ ಗುಂಡು ಹಾರಿಸಿದ ಆರೋಪಿಯಾಗಿದ್ದಾರೆ. ರಂಗೇಶ್ವರ ಜಾತ್ರೆಯಲ್ಲಿ ನಡೆದ ಅವಘಡ ಇದಾಗಿದೆ. ಜಾತ್ರೆ ಸಂದರ್ಭದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿ ಸಂಭ್ರಮಿಸುವಾಗ ಘಟನೆ ನಡೆದಿದೆ. ಐದು ಸುತ್ತು ಗುಂಡು ಹಾರಿಸುವಾಗ ಆಕಸ್ಮಿಕವಾಗಿ ತಗುಲಿದ ಗುಂಡಿನಿಂದ ನಿಜಗುಣ ಸಾವನ್ನಪ್ಪಿದ್ದಾರೆ.

ಈ ಕುರಿತು ಕುಲಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments