Webdunia - Bharat's app for daily news and videos

Install App

ಕಾಡಾನೆಗೆ ನರಕಯಾತನೆ: ಕಾರಣ?

Webdunia
ಶನಿವಾರ, 11 ಮೇ 2019 (13:28 IST)
ಕಾಡಿನಲ್ಲಿರುವ ಆನೆಯೊಂದು ನರಕಯಾತನೆ ಅನುಭವಿಸುತ್ತಿದೆ.

ಕಾಡಾನೆಯ ಮುಂಭಾಗದ ಎಡ ಕಾಲು ಮುರಿದ ಪರಿಣಾಮ ನರಕಯಾತನೆ  ಅನುಭವಿಸುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕು ಬಾಳುಗೋಡು ಎಂಬಲ್ಲಿ ಘಟನೆ ನಡೆದಿದೆ.

ಗಂಡು ಕಾಡಾನೆಯ ಎಡ ಕಾಲು ಮುರಿದುಕೊಂಡು ನಿಲ್ಲಲು ಆಗದೆ ನರಕಯಾತನೆ ಪಡುತ್ತಿದೆ. ಕಾಡಾನೆಯ ನರಕಯಾತನೆ ದೃಶ್ಯ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ ಊರಿನ ಗ್ರಾಮಸ್ಥರು.

ಕುಕ್ಕೇ ಸುಬ್ರಹ್ಮಣ್ಯ ಅರಣ್ಯ ಇಲಾಖೆ ವ್ಯಾಪ್ತಿಗೆ ಬರುವ ಪ್ರದೇಶದಲ್ಲಿ ಕಾಡಾನೆ ಇದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.  

ಕಾಡಾನೆಗೆ ಚಿಕಿತ್ಸೆ ನೀಡಲು ನಾಗರಹೊಳೆಯಿಂದ ವೈದ್ಯರನ್ನು ಕರೆಸಿಕೊಂಡಿದ್ದಾರೆ ಅರಣ್ಯ ಅಧಿಕಾರಿಗಳು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments